ಬ್ರೇಕಿಂಗ್ ನ್ಯೂಸ್
20-11-20 12:13 pm Headline Karnataka News Network ದೇಶ - ವಿದೇಶ
ಪ್ರತಾಪ್ಗಢ, ನ.20: ಉತ್ತರಪ್ರದೇಶದ ಪ್ರತಾಪಗಢದ ಹೆದ್ದಾರಿಯಲ್ಲಿ ಕಾರ್ವೊಂದು ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಅಪ್ಪಳಿಸಿದ ಪರಿಣಾಮ ಆರು ಮಕ್ಕಳು ಸಹಿತ 14 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಗುರುವಾರ ರಾತ್ರಿ 11:45ರ ಸುಮಾರಿಗೆ ದೇಶ್ರಾಜ್ ಇನಾರ ಹಳ್ಳಿಯ ಸಮೀಪ ಪ್ರಯಾಗ್ರಾಜ್-ಲಕ್ನೋ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಹಳ್ಳಿಗೆ ಮಹೀಂದ್ರಾ ಬೊಲೆರೊದಲ್ಲಿ ವಾಪಸಾಗುತ್ತಿದ್ದರು.
ಟಯರ್ ಪಂಕ್ಚರ್ ಆಗಿದ್ದ ಹಿನ್ನೆಲೆಯಲ್ಲಿ ಟ್ರಕ್ ಹೈವೇ ಬದಿಯಲ್ಲಿ ನಿಂತಿತ್ತು. ವೇಗವಾಗಿ ಬರುತ್ತಿದ್ದ ಮಹೀಂದ್ರಾ ಬೊಲೆರೊ ಟ್ರಕ್ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎಂದು ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ.
Fourteen people, including six children, died in a tragic road accident in Uttar Pradesh's Pratapgarh after their car rammed a truck on the highway late on Thursday.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm