ಬ್ರೇಕಿಂಗ್ ನ್ಯೂಸ್
08-01-24 06:30 pm HK News Desk ದೇಶ - ವಿದೇಶ
ಗುವಹಾಟಿ, ಜ 08: ಅಯೋಧ್ಯೆಯಲ್ಲಿ ಜ.22ರಂದು ರಾಮ ಮಂದಿರ ಉದ್ಘಾಟನೆ ನಿಮಿತ್ತ ಜನರು ದೇಶಾದ್ಯಂತ ಪ್ರಯಾಣಿಸುತ್ತಾರೆ. ಹೀಗಾಗಿ ಈ ತಿಂಗಳ 20ರಿಂದ 25ರ ವರೆಗೆ ದೇಶದಲ್ಲಿ ಇರುವ ಮುಸ್ಲಿಮರು ಮನೆಯಿಂದ ಹೊರಗೆ ಬರುವುದು ಬೇಡ ಎಂದು ಸಂಸದ ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ
ಅಸ್ಸಾಂನ ಬಾರ್ಪೆಟಾದಲ್ಲಿ ಮಾತನಾಡಿದ ಅವರು, ಬಾಬರಿ ಮಸೀದಿ ಧ್ವಂಸದ ಸಂದರ್ಭದ ಬಳಿಕ ಉಂಟಾಗಿದ್ದ ಪರಿಸ್ಥಿತಿಯೇ ಮತ್ತೆ ಮರುಕಳಿಸಬಹುದು. ಹಿಂಸಾತ್ಮಕ ಘಟನೆಗಳು ಸಂಭವಿಸಬಹುದು. ಇದರಿಂದಾಗಿ ಸಮುದಾಯದವರನ್ನು ರಕ್ಷಿಸುವ ಕೆಲಸ ಆಗಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಜ. 20ರಿಂದ 25ರ ಅವಧಿಯಲ್ಲಿ ಜನರು ಬಸ್ನಲ್ಲಿ, ವಿಮಾನದಲ್ಲಿ ರೈಲಿನಲ್ಲಿ ಅಯೋಧ್ಯೆಗೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಮುಸ್ಲಿಮರು ಯಾರೂ ಮನೆಯಿಂದ ಹೊರಗೆ ಬರುವುದು ಬೇಡ ಎಂದರು. ಬಿಜೆಪಿ ವಿರುದ್ಧ ಹರಿಹಾಯ್ದ ಅವರು, “ಆ ಪಕ್ಷ ನಮ್ಮ ಸಮುದಾಯದ ವೈರಿ’ ಎಂದು ದೂರಿದರು.
The chief of the All India United Democratic Front (AIUDF), Badaruddin Ajmal, has asked members of the Muslim community in Assam to avoid travelling by trains during this month to avoid “any untoward incident”.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm