ಬ್ರೇಕಿಂಗ್ ನ್ಯೂಸ್
11-01-24 05:04 pm HK News Desk ದೇಶ - ವಿದೇಶ
ನವದೆಹಲಿ, ಜ.11: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಕಂಪದ ಅನುಭವ ಆಗಿದೆ. ರಾಜಧಾನಿಯ ಸುತ್ತಲಿನ ನೋಯ್ಡಾ, ಗಾಜಿಯಾಬಾದ್, ಫರೀದಾಬಾದ್ ಹಾಗೂ ಗುರುಗ್ರಾಮಗಳಲ್ಲಿ ಭೂಕಂಪದ ಅನುಭವ ಆಗಿದೆ.
ರಾಷ್ಟ್ರೀಯ ಭೂಗರ್ಭ ಶಾಸ್ತ್ರ ಹಾಗೂ ಭೂಕಂಪ ಮಾಪನ ಕೇಂದ್ರ ಕೂಡಾ ಭೂಕಂಪ ಸಂಭವಿಸಿರೋದನ್ನು ಖಚಿತಪಡಿಸಿದೆ. ದೂರದ ಅಫ್ಘಾನಿಸ್ತಾನ ದೇಶದಲ್ಲಿ ಭೂಕಂಪದ ಕೇಂದ್ರ ಇರೋದು ಪತ್ತೆಯಾಗಿದೆ. ಜನವರಿ 11 ಮಧ್ಯಾಹ್ನ 2.50ರ ಸುಮಾರಿನಲ್ಲಿ ಭೂಕಂಪ ಸಂಭವಿಸಿದೆ ಎಂದು ಇಲಾಖೆ ಹೇಳಿದೆ.

ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆಯ ಭಾರೀ ಭೂಕಂಪ ಸಂಭವಿಸಿದ್ದು, ಅಫ್ಘಾನಿಸ್ತಾನದಲ್ಲಿ ನೆಲದ ಆಳದಲ್ಲಿ 220 ಕಿ. ಮೀ. ಕೆಳಗೆ ಈ ಭೂಕಂಪದ ಕೇಂದ್ರ ಪತ್ತೆಯಾಗಿದೆ. ಭಾರತದ ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಕಂಪದ ಅನುಭವ ಆಗಿದೆ. ಭೂಕಂಪ ಸಂಭವಿಸುತ್ತಿದ್ದಂತೆಯೇ ಮೇಜು, ಕುರ್ಚಿ, ಫ್ಯಾನ್ಗಳು ಅಲುಗಿದವು. ಜನರು ಭಯ ಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದರು. ಈ ಸನ್ನಿವೇಶ ಉತ್ತರ ಭಾರತದ ಹಲವು ನಗರಗಳಲ್ಲಿ ಕಂಡು ಬಂತು.
ಇತ್ತ ಪಾಕಿಸ್ತಾನ ಮಾಧ್ಯಮಗಳೂ ಕೂಡಾ ಭೂಕಂಪದ ಕುರಿತಾಗಿ ನಿರಂತರ ವರದಿಳನ್ನು ಪ್ರಕಟಿಸುತ್ತಿವೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್ ಹಾಗೂ ಖೈಬರ್ ಫಕ್ತೂನ್ವಾ ಪ್ರವೇಶಗಳಲ್ಲೂ ಭೂಕಂಪದ ಅನುಭವ ಆಗಿದೆ. ಆದರೆ, ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಲ್ಲಿ ಎಷ್ಟರ ಮಟ್ಟಿಗೆ ಹಾನಿ ಸಂಭವಿಸಿದೆ ಅನ್ನೋದ್ರ ಮಾಹಿತಿ ಸಿಕ್ಕಿಲ್ಲ.
A magnitude 6.4 earthquake rattled much of Pakistan and parts of neighboring Afghanistan on Thursday, sending panicked residents fleeing from homes and offices and frightening people in remote villages, Pakistani officials and the U.S. Geological Survey said.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm