ಬ್ರೇಕಿಂಗ್ ನ್ಯೂಸ್
11-01-24 05:04 pm HK News Desk ದೇಶ - ವಿದೇಶ
ನವದೆಹಲಿ, ಜ.11: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಕಂಪದ ಅನುಭವ ಆಗಿದೆ. ರಾಜಧಾನಿಯ ಸುತ್ತಲಿನ ನೋಯ್ಡಾ, ಗಾಜಿಯಾಬಾದ್, ಫರೀದಾಬಾದ್ ಹಾಗೂ ಗುರುಗ್ರಾಮಗಳಲ್ಲಿ ಭೂಕಂಪದ ಅನುಭವ ಆಗಿದೆ.
ರಾಷ್ಟ್ರೀಯ ಭೂಗರ್ಭ ಶಾಸ್ತ್ರ ಹಾಗೂ ಭೂಕಂಪ ಮಾಪನ ಕೇಂದ್ರ ಕೂಡಾ ಭೂಕಂಪ ಸಂಭವಿಸಿರೋದನ್ನು ಖಚಿತಪಡಿಸಿದೆ. ದೂರದ ಅಫ್ಘಾನಿಸ್ತಾನ ದೇಶದಲ್ಲಿ ಭೂಕಂಪದ ಕೇಂದ್ರ ಇರೋದು ಪತ್ತೆಯಾಗಿದೆ. ಜನವರಿ 11 ಮಧ್ಯಾಹ್ನ 2.50ರ ಸುಮಾರಿನಲ್ಲಿ ಭೂಕಂಪ ಸಂಭವಿಸಿದೆ ಎಂದು ಇಲಾಖೆ ಹೇಳಿದೆ.
ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆಯ ಭಾರೀ ಭೂಕಂಪ ಸಂಭವಿಸಿದ್ದು, ಅಫ್ಘಾನಿಸ್ತಾನದಲ್ಲಿ ನೆಲದ ಆಳದಲ್ಲಿ 220 ಕಿ. ಮೀ. ಕೆಳಗೆ ಈ ಭೂಕಂಪದ ಕೇಂದ್ರ ಪತ್ತೆಯಾಗಿದೆ. ಭಾರತದ ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಕಂಪದ ಅನುಭವ ಆಗಿದೆ. ಭೂಕಂಪ ಸಂಭವಿಸುತ್ತಿದ್ದಂತೆಯೇ ಮೇಜು, ಕುರ್ಚಿ, ಫ್ಯಾನ್ಗಳು ಅಲುಗಿದವು. ಜನರು ಭಯ ಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದರು. ಈ ಸನ್ನಿವೇಶ ಉತ್ತರ ಭಾರತದ ಹಲವು ನಗರಗಳಲ್ಲಿ ಕಂಡು ಬಂತು.
ಇತ್ತ ಪಾಕಿಸ್ತಾನ ಮಾಧ್ಯಮಗಳೂ ಕೂಡಾ ಭೂಕಂಪದ ಕುರಿತಾಗಿ ನಿರಂತರ ವರದಿಳನ್ನು ಪ್ರಕಟಿಸುತ್ತಿವೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್ ಹಾಗೂ ಖೈಬರ್ ಫಕ್ತೂನ್ವಾ ಪ್ರವೇಶಗಳಲ್ಲೂ ಭೂಕಂಪದ ಅನುಭವ ಆಗಿದೆ. ಆದರೆ, ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಲ್ಲಿ ಎಷ್ಟರ ಮಟ್ಟಿಗೆ ಹಾನಿ ಸಂಭವಿಸಿದೆ ಅನ್ನೋದ್ರ ಮಾಹಿತಿ ಸಿಕ್ಕಿಲ್ಲ.
A magnitude 6.4 earthquake rattled much of Pakistan and parts of neighboring Afghanistan on Thursday, sending panicked residents fleeing from homes and offices and frightening people in remote villages, Pakistani officials and the U.S. Geological Survey said.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm