ಬ್ರೇಕಿಂಗ್ ನ್ಯೂಸ್
29-01-24 06:29 pm HK News Desk ದೇಶ - ವಿದೇಶ
ನವದೆಹಲಿ, ಜ.29: ಮೊಬೈಲ್ ನೋಡುವುದನ್ನು ಕಡಿಮೆ ಮಾಡಿ ಎಂದು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪರೀಕ್ಷಾ ಪೇ ಚರ್ಚಾದಲ್ಲಿ ಮೋದಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದು ಮೊಬೈಲ್ ಫೋನ್ ಬಳಕೆ, ಪೋಷಕ-ಮಕ್ಕಳ ಸಂಬಂಧ ಬಗ್ಗೆ ಎಚ್ಚರಿಕೆಯ ಮಾತುಗಳನ್ನು ಹೇಳಿದ್ದಾರೆ.
"ಅಗತ್ಯವಿದ್ದಾಗ ಮಾತ್ರ ಮೊಬೈಲ್ ಫೋನ್ ಬಳಸಿ. ನಾನು ಕೂಡ ಅಷ್ಟೇ. ಅಗತ್ಯ ಇದ್ದರಷ್ಟೇ ಮೊಬೈಲ್ ನೋಡುತ್ತೇನೆ. ಮೊಬೈಲ್ ದಾಸರಾದಲ್ಲಿ ನಮಗೇ ತೊಂದರೆ ಎಂದು ಪ್ರಧಾನಿ ಮೋದಿ ಹೇಳಿದರು. ಮೊಬೈಲ್ನಲ್ಲಿ ಸ್ಕ್ರೀನ್ ಟೈಮ್ ಅಲರ್ಟ್ ಟೂಲ್ಗಳನ್ನು ಸೇರಿಸಿ. ನಿಮ್ಮ ಸ್ಕ್ರೀನ್ ಸಮಯವನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಮಕ್ಕಳ ಮೊಬೈಲ್ ಫೋನ್ಗಳ ಪಾಸ್ವರ್ಡ್ಗಳನ್ನು ಕುಟುಂಬ ಸದಸ್ಯರು ತಿಳಿದಿರಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
"ಮೊಬೈಲ್ ಮಾತ್ರವಲ್ಲದೇ ಯಾವುದನ್ನೂ ಅಧಿಕ ಬಳಸುವುದು ಒಳ್ಳೆಯದನ್ನು ಮಾಡುವುದಿಲ್ಲ. ಎಲ್ಲದಕ್ಕೂ ಒಂದು ಮಾನದಂಡ ಇರಬೇಕು. ಯಾವುದನ್ನಾದರೂ ಎಷ್ಟು ಬಳಸಬೇಕು ಎಂಬ ವಿವೇಚನೆ ಬಹಳ ಮುಖ್ಯ. ನಾವು ತಂತ್ರಜ್ಞಾನದಿಂದ ಓಡಿಹೋಗದೆ ಧನಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
"ಗ್ಯಾಜೆಟ್ಗಳನ್ನು ಬಳಸುವುದರೊಂದಿಗೆ ಸಮಯ-ಟ್ರ್ಯಾಕಿಂಗ್ ಪರಿಕರಗಳು ಮತ್ತು ಅಪ್ಲಿಕೇಶನ್ಗಳು ಇರಬೇಕು. ಮೊಬೈಲ್ ಫೋನ್ಗಳನ್ನು ಬಳಸುವಾಗ ಸಮಯವನ್ನು ಗೌರವಿಸಲು ಒಬ್ಬರು ಮರೆಯಬಾರದು. ತಂತ್ರಜ್ಞಾನವನ್ನು ಧನಾತ್ಮಕವಾಗಿ ಬಳಸುವ ಬುದ್ಧಿವಂತಿಕೆಯನ್ನು ನಾವು ಹೊಂದಿರಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
Prime Minister Narendra Modi spoke to students today during 'Pariksha Pe Charcha' to motivate them ahead of the board exams.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm