ಬ್ರೇಕಿಂಗ್ ನ್ಯೂಸ್
31-01-24 11:07 pm HK News Desk ದೇಶ - ವಿದೇಶ
ರಾಂಚಿ, ಜ.31: ಭೂ ಹಗರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ ಬಂಧಿಸಿದೆ.
ವಿಚಾರಣೆ ಆಗ್ತಿದ್ದಂತೆ ರಾಂಚಿಯ ಇಡಿ ಕಚೇರಿಯಲ್ಲೇ ಅಧಿಕಾರಿಗಳು ಬಂಧಿಸಿದ್ದಾರೆ. ಸರ್ಕಾರಿ ಹೆಸರಲ್ಲಿ ಭೂಮಿ ಖರೀದಿಸಿ ಮಾಫಿಯಾದವರಿಗೆ ಮಾರಾಟ ಮಾಡಿದ ಆರೋಪ ಹೊತ್ತಿರುವ ಹೇಮಂತ್ ಸೊರೇನ್ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಬಂಧಿಸಲಾಗಿದೆ.
7 ಸಲ ಜಾರ್ಖಂಡ್ ಸಿಎಂಗೆ ಇಡಿ ನೋಟಿಸ್
ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಹಣ ಕಿಕ್ಬ್ಯಾಕ್ ಆರೋಪದಡಿ 14 ಜನರನ್ನ ಇಡಿ ಬಂಧಿಸಿ ವಿಚಾರಣೆ ನಡೆಸಿತ್ತು. ವಿಚಾರಣೆಯಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರೇ ಹಗರಣದ ಪ್ರಮುಖ ಪಾತ್ರಧಾರಿ ಎಂದು ಇಡಿ ನಿರ್ಧಾರಕ್ಕೆ ಬಂದಿತ್ತು. ಇದೇ ವೇಳೆ, ಜಾರ್ಖಂಡ್ ಮುಖ್ಯಮಂತ್ರಿಗೆ ವಿಚಾರಣೆಗೆ ಹಾಜರಾಗಲು ಏಳು ಬಾರಿ ನೋಟಿಸ್ ಕೊಟ್ಟರೂ ಹೋಗಿರಲಿಲ್ಲ. ಇವತ್ತು ವಿಚಾರಣೆಗೆ ಬಂದ ಹೇಮಂತ್ ಸುರೇನ್ ಅವರನ್ನ ಅಧಿಕೃತವಾಗಿ ಇಡಿ ಬಂಧಿಸಿದೆ.
ಚಂಪೈ ಸೊರೇನ್ ನೂತನ ಸಿಎಂ
ಇದರ ಬೆನ್ನಲ್ಲೇ ಹೇಮಂತ್ ಸೊರೆನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಮಂತ್ ಸೊರೇನ್ ತನ್ನ ಪುತ್ರ ಅಥವಾ ಪತ್ನಿಗೆ ಸಿಎಂ ಪಟ್ಟ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಹೇಮಂತ್ ಸೊರೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಚಂಪೈ ಸೊರೆನ್ ಅವರನ್ನು ನೂತನ ಸಿಎಂ ಆಗಲಿದ್ದಾರೆ ಎಂದು ಜಾರ್ಖಂಡ್ ಸಚಿವ ಅಲಂಗೀರ್ ಮಾಹಿತಿ ನೀಡಿದ್ದಾರೆ.
Jharkhand's Hemant Soren became the third state chief minister to be arrested after the Enforcement Directorate took him into custody in a money laundering case linked to an alleged land scam on Wednesday.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm