ಬ್ರೇಕಿಂಗ್ ನ್ಯೂಸ್
31-01-24 11:07 pm HK News Desk ದೇಶ - ವಿದೇಶ
ರಾಂಚಿ, ಜ.31: ಭೂ ಹಗರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ ಬಂಧಿಸಿದೆ.
ವಿಚಾರಣೆ ಆಗ್ತಿದ್ದಂತೆ ರಾಂಚಿಯ ಇಡಿ ಕಚೇರಿಯಲ್ಲೇ ಅಧಿಕಾರಿಗಳು ಬಂಧಿಸಿದ್ದಾರೆ. ಸರ್ಕಾರಿ ಹೆಸರಲ್ಲಿ ಭೂಮಿ ಖರೀದಿಸಿ ಮಾಫಿಯಾದವರಿಗೆ ಮಾರಾಟ ಮಾಡಿದ ಆರೋಪ ಹೊತ್ತಿರುವ ಹೇಮಂತ್ ಸೊರೇನ್ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಬಂಧಿಸಲಾಗಿದೆ.
7 ಸಲ ಜಾರ್ಖಂಡ್ ಸಿಎಂಗೆ ಇಡಿ ನೋಟಿಸ್
ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಹಣ ಕಿಕ್ಬ್ಯಾಕ್ ಆರೋಪದಡಿ 14 ಜನರನ್ನ ಇಡಿ ಬಂಧಿಸಿ ವಿಚಾರಣೆ ನಡೆಸಿತ್ತು. ವಿಚಾರಣೆಯಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರೇ ಹಗರಣದ ಪ್ರಮುಖ ಪಾತ್ರಧಾರಿ ಎಂದು ಇಡಿ ನಿರ್ಧಾರಕ್ಕೆ ಬಂದಿತ್ತು. ಇದೇ ವೇಳೆ, ಜಾರ್ಖಂಡ್ ಮುಖ್ಯಮಂತ್ರಿಗೆ ವಿಚಾರಣೆಗೆ ಹಾಜರಾಗಲು ಏಳು ಬಾರಿ ನೋಟಿಸ್ ಕೊಟ್ಟರೂ ಹೋಗಿರಲಿಲ್ಲ. ಇವತ್ತು ವಿಚಾರಣೆಗೆ ಬಂದ ಹೇಮಂತ್ ಸುರೇನ್ ಅವರನ್ನ ಅಧಿಕೃತವಾಗಿ ಇಡಿ ಬಂಧಿಸಿದೆ.
ಚಂಪೈ ಸೊರೇನ್ ನೂತನ ಸಿಎಂ
ಇದರ ಬೆನ್ನಲ್ಲೇ ಹೇಮಂತ್ ಸೊರೆನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಮಂತ್ ಸೊರೇನ್ ತನ್ನ ಪುತ್ರ ಅಥವಾ ಪತ್ನಿಗೆ ಸಿಎಂ ಪಟ್ಟ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಹೇಮಂತ್ ಸೊರೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಚಂಪೈ ಸೊರೆನ್ ಅವರನ್ನು ನೂತನ ಸಿಎಂ ಆಗಲಿದ್ದಾರೆ ಎಂದು ಜಾರ್ಖಂಡ್ ಸಚಿವ ಅಲಂಗೀರ್ ಮಾಹಿತಿ ನೀಡಿದ್ದಾರೆ.
Jharkhand's Hemant Soren became the third state chief minister to be arrested after the Enforcement Directorate took him into custody in a money laundering case linked to an alleged land scam on Wednesday.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm