ಬ್ರೇಕಿಂಗ್ ನ್ಯೂಸ್
02-02-24 03:23 pm HK DESK ದೇಶ - ವಿದೇಶ
ತಿರುವನಂತಪುರಂ, ಫೆ.2: ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರನ್ನು ಹತ್ಯೆಗೈದ ಪ್ರಕರಣದಲ್ಲಿ 15 ಮಂದಿ ಪಿಎಫ್ಐ ಸದಸ್ಯರಿಗೆ ಗಲ್ಲು ಶಿಕ್ಷೆ ವಿಧಿಸಿದ್ದ ಆಲಪ್ಪುಝ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವಿ.ಜಿ. ಶ್ರೀದೇವಿಗೆ ಜೀವ ಬೆದರಿಕೆ ಒಡ್ಡಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಧೀಶರಿಗೆ ಬೆದರಿಕೆಯನ್ನು ಒಡ್ಡಿರುವ ಪೋಸ್ಟ್ಗಳನ್ನು ಹಾಕಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ರಾಜ್ಯ ಪೊಲೀಸರು, ನ್ಯಾಯಾಧೀಶರಿಗೆ ಸಬ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಭದ್ರತೆ ಒದಗಿಸಿದ್ದಾರೆ. ಇದಕ್ಕೆ ಸಂಬಂಧಿಸಿ ಪೊಲೀಸರು ಐದು ಪ್ರಕರಣಗಳನ್ನು ದಾಖಲಿಸಿದ್ದು ನಾಲ್ವರನ್ನು ಬಂಧಿಸಿದ್ದಾರೆ.
ಮಾನಂಚೇರಿ ನಿವಾಸಿ ನಸೀರ್ ಮೋನ್ (47), ಮಂಗಳಪುರಂ ನಿವಾಸಿ ರಫಿ (38), ಆಲಪ್ಪುಝ ನಿವಾಸಿ ನವಾಸ್ ನೈನಾ (42), ಅಂಬಲಪ್ಪುಝ ನಿವಾಸಿ ಶಹಜಾನ್ (36) ಬಂಧಿತರು. ರಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣದಲ್ಲಿ 15 ಮಂದಿ ಅಪರಾಧಿಗಳಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಧೀಶರ ಫೋಟೊ ಎಡಿಟ್ ಮಾಡಿ ಕೊಲೆ ಬೆದರಿಕೆ ಹಾಕಲಾಗಿತ್ತು.
Four people have been arrested in connection with the alleged threats made on various social media platforms against a sessions court judge in Kerala after she sentenced 15 men associated with the now-banned Popular Front of India (PFI) to death in the 2021 murder case of Bharatiya Janata Party (BJP) leader Ranjith Sreenivasan, police said on Thursday.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm