ಬ್ರೇಕಿಂಗ್ ನ್ಯೂಸ್
23-11-20 01:22 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 23: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಭಾರೀ ಚಂಡಮಾರುತ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಭೀತಿ ಎದುರಾಗಿದೆ. ನೀವಾರ್ ಎನ್ನುವ ಹೆಸರಿನ ಚಂಡಮಾರುತ ಎದುರಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯಾದ್ಯಂತ ರೆಡ್ ಎಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಆಗಿರುವುದರಿಂದ ಗಂಟೆಗೆ ನೂರು ಕಿಮೀ ವೇಗದಲ್ಲಿ ಬಿರುಗಾಳಿ ಇನ್ನು 24 ಗಂಟೆಯೊಳಗೆ ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಈಗಾಗಲೇ ಭಾರೀ ಬಿರುಗಾಳಿ ತಮಿಳುನಾಡು ಕರಾವಳಿ ಭಾಗದಲ್ಲಿ ಬೀಸಲು ಆರಂಭಿಸಿದೆ. ಹವಾಮಾನ ಇಲಾಖೆ ಪ್ರಕಾರ, ನ.24ರ ವೇಳೆಗೆ ಚಂಡಮಾರುತವು ತಮಿಳುನಾಡಿನ ಕಾರೈಕಲ್, ಮಹಾಬಲಿಪುರಂ ಭಾಗದಿಂದ ಹಾದು ಹೋಗಲಿದೆ ಎನ್ನಲಾಗುತ್ತಿದೆ. ಇದರ ಪರಿಣಾಮ ತಮಿಳುನಾಡಿನ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ. ಚೆನ್ನೈ, ನಾಗಪಟ್ಟಿಣಂ, ಪುದುಕೋಟೈ, ತಿರುವಾರೂರು, ತಂಜಾವೂರು ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಎನ್ ಡಿಆರ್ ಎಫ್ ತಂಡ ಈಗಾಗ್ಲೇ ತಮಿಳುನಾಡು ಕರಾವಳಿಗೆ ಆಗಮಿಸಿದ್ದು, ವಿವಿಧ ತಂಡಗಳಾಗಿ ಕಾರ್ಯಾಚರಣೆ ಆರಂಭಿಸಿದೆ. ಸಮುದ್ರ ತೀರದ ನಿವಾಸಿಗಳನ್ನು ಸ್ಥಳಾಂತರಿಸಲು ಆರಂಭಿಸಿದೆ. ಚಂಡಮಾರುತದ ಎಫೆಕ್ಟ್ ನ.23ರಿಂದ 25ರ ವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೀವಾರ್ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲಿಯೂ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳು ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
After a relatively calm five months, the North Indian Ocean has jumped back into action with multiple systems forming back to back across the basin. The depression formed over the southwest Arabian Sea on Saturday intensified into the Very Severe Cyclonic Storm ‘Gati’ on Sunday.
03-07-25 10:54 am
HK News Desk
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
Bengaluru Rural Name: ಬೆಂಗಳೂರು ಗ್ರಾಮಾಂತರ ಜಿಲ್...
02-07-25 10:05 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 am
Mangalore Correspondent
Mangalore Bus Accident, Surathkal, Video: ಸುರ...
02-07-25 08:05 pm
Puttur Bjp, Krishna Rao, Pregnant: ಬಿಜೆಪಿ ಮುಖ...
02-07-25 11:39 am
ಹಾಸನದಲ್ಲಿ ಹೃದಯಾಘಾತ ಹೆಚ್ಚಳ ಬಗ್ಗೆ ವರದಿ ಕೇಳಿದ್ದೇ...
30-06-25 10:59 pm
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
02-07-25 10:15 pm
Bangalore Correspondent
Massive Scam, Mangalore City Corporation, Fak...
02-07-25 12:24 pm
Mulki Abdul Latif Murder Case, Accused Arrest...
01-07-25 04:36 pm
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm