ಬ್ರೇಕಿಂಗ್ ನ್ಯೂಸ್
12-02-24 12:20 pm HK News Desk ದೇಶ - ವಿದೇಶ
ಕೇರಳ, ಫೆ 12: ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿ ಫೇಸ್ಬುಕ್ನಲ್ಲಿ ಕಮೆಂಟ್ ಮಾಡಿರುವ ಪ್ರಾಧ್ಯಾಪಕಿ ವಿರುದ್ಧ ತನಿಖೆ ನಡೆಸಲು ಕ್ಯಾಲಿಕಟ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್ಐಟಿ) ಸಮಿತಿಯನ್ನು ರಚಿಸಿದೆ.
'ಸಮಿತಿಯ ವರದಿ ಆಧರಿಸಿ ಪ್ರೊ.ಎ.ಶೈಜಾ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮಹಾತ್ಮ ಗಾಂಧಿಯ ತತ್ವ ಮತ್ತು ಸಿದ್ದಾಂತಗಳಿಗೆ ವಿರುದ್ಧವಾದ ಹೇಳಿಕೆಯನ್ನು ಎನ್ಐಟಿ ಯಾವತ್ತಿಗೂ ಬೆಂಬಲಿಸುವುದಿಲ್ಲ' ಎಂದು ಎನ್ಐಟಿ ತಿಳಿಸಿದೆ.
ಜನವರಿ 30ರಂದು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕಿ ಶೈಜಾ ಅವರು ಫೇಸ್ಬುಕ್ನಲ್ಲಿ, "ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆ ಪಡಬೇಕು" ಎಂದು ಕಾಮೆಂಟ್ ಮಾಡಿದ್ದರು. ಹಿಂದೂ ಮಹಾಸಭಾ ಕಾರ್ಯಕರ್ತ ನಾಥೂರಾಮ್ ವಿನಾಯಕ್ ಗೋಡ್ಸೆ ಭಾರತದಲ್ಲಿ ಅನೇಕರ ಹೀರೋ ಎಂದು ಗೋಡ್ಸೆ ಫೋಟೋ ಪೋಸ್ಟ್ ಮಾಡಿದ್ದ ವಕೀಲ ಕೃಷ್ಣ ರಾಜ್ ಎಂಬವರ ಪೋಸ್ಟ್ಗೆ ಪ್ರಾಧ್ಯಾಪಕಿ ಕಾಮೆಂಟ್ ಮಾಡಿದ್ದಾರೆ.
ಎಸ್ಎಫ್ಐ, ಕೆಎಸ್ಯು, ಎಂಎಸ್ಎಫ್ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಾಧ್ಯಾಪಕಿ ವಿರುದ್ಧ ದೂರು ನೀಡಿದ್ದವು. ಐಪಿಸಿ ಸೆಕ್ಷನ್ 153 ಅಡಿಯಲ್ಲಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
The National Institute of Technology-Calicut (NIT) here has constituted a panel to investigate a recent controversial Facebook comment by a woman professor which allegedly glorified Mahatma Gandhi's assassin Nathuram Godse.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm