ಬ್ರೇಕಿಂಗ್ ನ್ಯೂಸ್
20-02-24 02:57 pm HK News Desk ದೇಶ - ವಿದೇಶ
ಹೈದರಾಬಾದ್, ಫೆ 20: ಯುವಕನೊಬ್ಬ ಮದುವೆಗೆ ಮುನ್ನ ಸ್ಮೈಲ್ ಡಿಸೈನ್ ಸರ್ಜರಿ ಮಾಡಿಸಿಕೊಳ್ಳಲು ಹೋಗಿ ಸಾವನ್ನಪ್ಪಿದ್ದಾನೆ.
ಫೆ.16 ರಂದು ಹೈದರಾಬಾದ್ನ ಜುಬಿಲಿ ಹಿಲ್ಸ್ನಲ್ಲಿರುವ ಎಫ್ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್ನಲ್ಲಿ 28 ವರ್ಷದ ಲಕ್ಷ್ಮಿ ನಾರಾಯಣ ವಿಂಜಮ್ ಎನ್ನುವ ವ್ಯಕ್ತಿ 'ಸ್ಮೈಲ್ ಡಿಸೈನ್' ಸರ್ಜರಿ ವೇಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅರಿವಳಿಕೆ ಮಿತಿಮೀರಿದ ಕಾರಣ ಮಗ ಸಾವನ್ನಪ್ಪಿದ್ದಾನೆ ಎಂದು ಲಕ್ಷ್ಮಿ ನಾರಾಯಣ ವಿಂಜಮ್ ಅವರ ತಂದೆ ಆರೋಪಿಸಿದ್ದಾರೆ.
ಮೃತರ ತಂದೆ ರಾಮುಲು ವಿಂಜಮ್, 'ಶಸ್ತ್ರಚಿಕಿತ್ಸೆಯ ಸಮಯದಲ್ಲಿ ತನ್ನ ಮಗ ಪ್ರಜ್ಞೆ ಕಳೆದುಕೊಂಡ ನಂತರ ನಾವು ಅವನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದೇವೆ, ಆದರೆ ಅಲ್ಲಿ ಅವನು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದರು' ಎಂದು ಹೇಳಿದರು.
ಶಸ್ತ್ರ ಚಿಕಿತ್ಸೆ ಬಗ್ಗೆ ಮಗ ತಿಳಿಸಿಲ್ಲ ಎಂದು ತಂದೆ ಹೇಳಿದ್ದು, ಅವರ ಕುಟುಂಬದವರು ದೂರು ನೀಡಿದ ನಂತರ ನಿರ್ಲಕ್ಷ್ಯದ ಕಾರಣ ಕ್ಲಿನಿಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 'ನಾವು ಆಸ್ಪತ್ರೆಯ ದಾಖಲೆಗಳು ಮತ್ತು ಭದ್ರತಾ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದೇವೆ' ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಮೈಲ್ ಡಿಸೈನ್ ಟ್ರೀಟ್ಮೆಂಟ್ ಒಂದು ಸೌಂದರ್ಯವರ್ಧಕ ಚಿಕಿತ್ಸೆ. ಇದು ಡೆಂಟಲ್ ವೆನಿರ್ಸ್, ಕಾಂಪೋಸಿಟ್ ಬಾಂಡಿಂಗ್, ಹಲ್ಲುಗಳನ್ನು ಬಿಳುಪುಗೊಳಿಸುವುದು ಮತ್ತು ಇಂಪ್ಲಾಂಟ್ನಂತಹ ಕೆಲವು ವಿಧಾನಗಳ ಮೂಲಕ ನಗುವುದನ್ನು ಸುಧಾರಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಹಲ್ಲು ಕೊಳೆಯುವುದು, ಹಲ್ಲು ಸಡಿಲವಾಗುವುದು, ಕಲೆಗಳು ಮತ್ತು ಹಲ್ಲಿನ ಸಮಸ್ಯೆಗಳಿಂದ ಬಳಲುತ್ತಿರುವ ಜನರು ಸಾಮಾನ್ಯವಾಗಿ ಈ ಮೇಕ್ಓವರ್ ಚಿಕಿತ್ಸೆಯನ್ನು ಆರಿಸಿಕೊಳ್ಳುತ್ತಾರೆ.
Hyderabad brides groom dies during smile surgery in the hospital. He wasn't happy with his smile so he was fixing his smile by a surgery in the hospital. The diseased has been identified as Narayan Vijam.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm