ಬ್ರೇಕಿಂಗ್ ನ್ಯೂಸ್
25-11-20 01:52 pm Headline Karnataka News Network ದೇಶ - ವಿದೇಶ
ಕೋಲ್ಕತಾ, ನ. 25: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ರಾಜು ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗೂಂಡಾರಾಜ್ ಹತ್ತಿಕ್ಕುವ ಬದಲು ಬೆಂಬಲ ನೀಡುತ್ತಿರುವ ಪೊಲೀಸ್ ಇಲಾಖೆಗೆ ತಕ್ಕಶಾಸ್ತಿ ಮಾಡಲು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ ಎಂದರು. ದುರ್ಗಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ರಾಜು ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ಈ ದಿನಗಳಲ್ಲಿ ಏನೇನು ನಡೆಯುತ್ತಿದೆ ಎಂಬುದು ನೋಡಿ, ರಾಜ್ಯದಲ್ಲೆಡೆ ಗೂಂಡಾರಾಜ್ ಇದ್ದರೂ ಪೊಲೀಸರು ಜನ ಸಾಮಾನ್ಯರಿಗೆ ಯಾವುದೇ ನೆರವು ನೀಡುತ್ತಿಲ್ಲ.
ಗೂಂಡಾ ರಾಜ್ ಬೆಂಬಲಿಸುವ ಅಸಮರ್ಥ ಪೊಲೀಸರಿಗೆ ಏನು ಮಾಡಬೇಕು, ನಾವಾದರೆ ಅವರಿಗೆ ಬೂಟು ನೆಕ್ಕುವಂತೆ ಮಾಡುತ್ತೇವೆ. ತಲೆ ತಗ್ಗಿಸಿ ಕರ್ತವ್ಯ ನಿಭಾಯಿಸುವ ಪಾಠ ಕಲಿಸುತ್ತೇವೆ ಎಂದಿದ್ದಾರೆ.

ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲದ್ದಂತಾಗಿದೆ. ಪೊಲೀಸ್ ಇಲಾಖೆ ಇದ್ದು ಸತ್ತಹಾಗೆ ವರ್ತಿಸುತ್ತಿದೆ. ಅರಾಜಕತೆ ತಾಂಡವವಾಡುತ್ತಿದೆ. ಕಾನೂನು ಸುವವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಕೂಡಾ ಛಾಟಿ ಬೀಸಿದರು.
ಬೆಂಗಾಳದ ಉಸ್ತುವಾರಿಯಾಗಿರುವ ವಿಜಯ್ ವರ್ಗಿಯಾ ಅವರು ಮಾತನಾಡಿ, ದೇಶಕ್ಕೆ ಒಂದು ಕಾನೂನು ಅನ್ವಯವಾದರೆ, ಇಲ್ಲಿ ಟಿಎಂಸಿ ಕಾನೂನು ಮಾತ್ರ ಜಾರಿಯಲ್ಲಿದೆ. ಮಹಿಳಾ ಸಿಎಂ ಹೊಂದಿದ್ದರೂ ಮಹಿಳೆಯರಿಗೆ ಯಾವುದೇ ಭದ್ರತೆ ಒದಗಿಸುತ್ತಿಲ್ಲ ಎಂಬುದು ದುರಂತ ಎಂದರು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಮಹಿಳೆಯರ ವಿರುದ್ಧ ದೌರ್ಜನ್ಯದಲ್ಲಿ ಬೆಂಗಾಳ ಮುಂದಿದೆ, ಕಾನೂನು ಮತ್ತು ಸುವ್ಯವಸ್ಥೆ ಬದಲಾಗಬೇಕಾದರೆ, ಸರ್ಕಾರ ಮೊದಲಿಗೆ ಬದಲಾಗಬೇಕು ಎಂದು ಹೇಳಿದರು.
West Bengal BJP leader Raju Banerjee in his attack on the Bengal government said the police force in the state does not extend any help to check the ‘Gunda Raj’ and if BJP comes to power, the party will make the police lick boots.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm