ಬ್ರೇಕಿಂಗ್ ನ್ಯೂಸ್
22-02-24 10:49 am HK News Desk ದೇಶ - ವಿದೇಶ
ಹೈದರಾಬಾದ್, ಫೆ 22: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ ಮೂವರು ಮೃತಪಟ್ಟ ಘಟನೆ ತೆಲಂಗಾಣ ರಾಜ್ಯದ ಮೆಹಬೂಬ್ ನಗರದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರು ನಂದ್ಯಾಲ ಜಿಲ್ಲೆಯ ಸಬ್ ಇನ್ಸ್ಪೆಕ್ಟರ್ ವೆಂಕಟರಮಣ (57), ಅವರ ಅಳಿಯ ಪವನ್ ಸಾಯಿ (25), ಚಾಲಕ ಚಂದ್ರು (23) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಎಸ್ಐ ವೆಂಕಟರಮಣ ಅವರ ಪುತ್ರಿ ಅನುಷಾ ಅವರಿಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಮೆಹಬೂಬ್ ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆಬ್ರವರಿ 15 ರಂದು ಅನುಷಾ ಮತ್ತು ಪವನ್ ಸಾಯಿ ವಿವಾಹವಾಗಿದ್ದರು. ಇದಾಗಿ ಕೆಲವೇ ದಿನಗಳಲ್ಲಿ ಈ ಅಪಘಾತ ಸಂಭವಿಸಿದೆ.
ಕುಟುಂಬವು ಹೈದರಾಬಾದ್ ನಿಂದ ಅನಂತಪುರಕ್ಕೆ ಅಳಿಯನ ಮನೆಯಲ್ಲಿ ಏರ್ಪಡಿಸಲಾಗಿದ್ದ ಔತಣಕೂಟದಲ್ಲಿ ಭಾಗಿಯಾಗಲು ತೆರಳುತ್ತಿದ್ದರು, ಆದರೆ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಅಣ್ಣಾಸಾಗರ್ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲೇ ಇಬ್ಬರು ಮೃತಪಟ್ಟಿದ್ದಾರೆ.
ಮಗನನ್ನು ಕಳೆದುಕೊಂಡ ನೋವಿನಲ್ಲಿ ಪೋಷಕರು ಕಣ್ಣೀರು ಹಾಕುತ್ತಿದ್ದರೆ. ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಸಾವಿನ ಸೂತಕ ಆವರಿಸಿದೆ.
Three persons, including an Andhra Pradesh Police official, were killed when a car in which they were travelling rammed into a roadside tree in Telangana's Mahabubnagar district, police said on Wednesday.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm