ಬ್ರೇಕಿಂಗ್ ನ್ಯೂಸ್
28-02-24 10:32 pm HK News Desk ದೇಶ - ವಿದೇಶ
ನವದೆಹಲಿ, ಫೆ.28: ಚುನಾವಣೆಯ ನಂತರ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲಾಗುವುದು. ಅದಕ್ಕೂ ಮೊದಲು ಅಗತ್ಯ ವಿಶ್ಲೇಷಣೆ ಮಾಡಲಾಗುವುದು ಎಂದು ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.
ಯುಸಿಸಿ ಎಲ್ಲರಿಗೂ ರಾಜಕೀಯ ಸಮಸ್ಯೆಯಾಗಿರಬಹುದು, ಆದರೆ ಇದು ಸಾಮಾಜಿಕ ಸುಧಾರಣೆಯಾಗಿದೆ. ದೇಶದಲ್ಲಿ ಯಾವುದೇ ಧರ್ಮದ ಆಧಾರದ ಮೇಲೆ ಕಾನೂನು ಇರಬಾರದು ಎಂಬುದು ಪ್ರಜಾಪ್ರಭುತ್ವದ ಬೇಡಿಕೆಯಾಗಿದೆ ಎಂದು ಹೇಳಿದರು.
ದೇಶದ ಕಾನೂನು ಇಂದಿನ ಪರಿಸ್ಥಿತಿಗೆ ಹೊಂದಿಕೆಯಾಗಬೇಕು ಮತ್ತು ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿರಬೇಕು. ನಮ್ಮ ಸಂವಿಧಾನ ಸಭೆಯು ಅನುಚ್ಛೇದ 44 ರಲ್ಲಿ ದೇಶದ ಶಾಸಕಾಂಗ ಮತ್ತು ಸಂಸತ್ತು ಸೂಕ್ತ ಸಮಯದಲ್ಲಿ ಏಕರೂಪದ ನಾಗರಿಕ ಕಾನೂನನ್ನು ತರುತ್ತದೆ ಎಂಬ ಗುರಿಯನ್ನು ಹೊಂದಿತ್ತು. ಬಿಜೆಪಿ ಸ್ಥಾಪನೆಯಾದಾಗಿನಿಂದಲೂ ನಾವು 370 ಅನ್ನು ತೆಗೆದು ಹಾಕುತ್ತೇವೆ, ಏಕರೂಪದ ಕಾನೂನುಗಳನ್ನು ತರುತ್ತೇವೆ. ತ್ರಿವಳಿ ತಲಾಕ್ ರದ್ದುಗೊಳಿಸುತ್ತೇವೆ ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುತ್ತೇವೆ ಎಂದು ಹೇಳುತ್ತಲೇ ಬಂದಿದ್ದೇವೆ. ಇದೀಗ ಎಲ್ಲವೂ ಆಗಿದೆ ಎಂದು ಹೇಳಿದ್ದಾರೆ.
ಇಡಿ ದುರುಪಯೋಗದ ಕುರಿತು ಅಮಿತ್ ಶಾ ಅವರು, 'ಇಡಿ ಪ್ರಕರಣಗಳಲ್ಲಿ ಕೇವಲ 5 ಪ್ರತಿಶತ ರಾಜಕಾರಣಿಗಳ ವಿರುದ್ಧ, 95 ಪ್ರತಿಶತ ಪ್ರಕರಣಗಳು ಭ್ರಷ್ಟಾಚಾರದಲ್ಲಿ ಆಳವಾಗಿ ಮುಳುಗಿರುವವರ ವಿರುದ್ಧ ಕಾರ್ಯಾಚರಣೆ ಮಾಡಲಾಗಿದೆ. ರಾಜಕೀಯ ಮತ್ತು ರಾಜಕೀಯ ಪಕ್ಷಗಳೊಂದಿಗೆ ಯಾವುದೇ ಸಂಬಂಧವಿಲ್ಲ. ಅವರು ಕೇವಲ ತಪ್ಪು ಕಲ್ಪನೆಗಳನ್ನು ಹರಡುತ್ತಿದ್ದಾರೆ ಎಂದು ಟಿವಿ ನೈನ್ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
The Uniform Civil Code will be implemented in the country after the elections. Home Minister Amit Shah said that necessary analysis will be done before that. UCC may be a political issue for everyone, but it is a social reform. He said the demand of democracy is that there should not be a law based on any religion in the country.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm