ಬ್ರೇಕಿಂಗ್ ನ್ಯೂಸ್
28-02-24 10:32 pm HK News Desk ದೇಶ - ವಿದೇಶ
ನವದೆಹಲಿ, ಫೆ.28: ಚುನಾವಣೆಯ ನಂತರ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲಾಗುವುದು. ಅದಕ್ಕೂ ಮೊದಲು ಅಗತ್ಯ ವಿಶ್ಲೇಷಣೆ ಮಾಡಲಾಗುವುದು ಎಂದು ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.
ಯುಸಿಸಿ ಎಲ್ಲರಿಗೂ ರಾಜಕೀಯ ಸಮಸ್ಯೆಯಾಗಿರಬಹುದು, ಆದರೆ ಇದು ಸಾಮಾಜಿಕ ಸುಧಾರಣೆಯಾಗಿದೆ. ದೇಶದಲ್ಲಿ ಯಾವುದೇ ಧರ್ಮದ ಆಧಾರದ ಮೇಲೆ ಕಾನೂನು ಇರಬಾರದು ಎಂಬುದು ಪ್ರಜಾಪ್ರಭುತ್ವದ ಬೇಡಿಕೆಯಾಗಿದೆ ಎಂದು ಹೇಳಿದರು.
ದೇಶದ ಕಾನೂನು ಇಂದಿನ ಪರಿಸ್ಥಿತಿಗೆ ಹೊಂದಿಕೆಯಾಗಬೇಕು ಮತ್ತು ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿರಬೇಕು. ನಮ್ಮ ಸಂವಿಧಾನ ಸಭೆಯು ಅನುಚ್ಛೇದ 44 ರಲ್ಲಿ ದೇಶದ ಶಾಸಕಾಂಗ ಮತ್ತು ಸಂಸತ್ತು ಸೂಕ್ತ ಸಮಯದಲ್ಲಿ ಏಕರೂಪದ ನಾಗರಿಕ ಕಾನೂನನ್ನು ತರುತ್ತದೆ ಎಂಬ ಗುರಿಯನ್ನು ಹೊಂದಿತ್ತು. ಬಿಜೆಪಿ ಸ್ಥಾಪನೆಯಾದಾಗಿನಿಂದಲೂ ನಾವು 370 ಅನ್ನು ತೆಗೆದು ಹಾಕುತ್ತೇವೆ, ಏಕರೂಪದ ಕಾನೂನುಗಳನ್ನು ತರುತ್ತೇವೆ. ತ್ರಿವಳಿ ತಲಾಕ್ ರದ್ದುಗೊಳಿಸುತ್ತೇವೆ ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುತ್ತೇವೆ ಎಂದು ಹೇಳುತ್ತಲೇ ಬಂದಿದ್ದೇವೆ. ಇದೀಗ ಎಲ್ಲವೂ ಆಗಿದೆ ಎಂದು ಹೇಳಿದ್ದಾರೆ.
ಇಡಿ ದುರುಪಯೋಗದ ಕುರಿತು ಅಮಿತ್ ಶಾ ಅವರು, 'ಇಡಿ ಪ್ರಕರಣಗಳಲ್ಲಿ ಕೇವಲ 5 ಪ್ರತಿಶತ ರಾಜಕಾರಣಿಗಳ ವಿರುದ್ಧ, 95 ಪ್ರತಿಶತ ಪ್ರಕರಣಗಳು ಭ್ರಷ್ಟಾಚಾರದಲ್ಲಿ ಆಳವಾಗಿ ಮುಳುಗಿರುವವರ ವಿರುದ್ಧ ಕಾರ್ಯಾಚರಣೆ ಮಾಡಲಾಗಿದೆ. ರಾಜಕೀಯ ಮತ್ತು ರಾಜಕೀಯ ಪಕ್ಷಗಳೊಂದಿಗೆ ಯಾವುದೇ ಸಂಬಂಧವಿಲ್ಲ. ಅವರು ಕೇವಲ ತಪ್ಪು ಕಲ್ಪನೆಗಳನ್ನು ಹರಡುತ್ತಿದ್ದಾರೆ ಎಂದು ಟಿವಿ ನೈನ್ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
The Uniform Civil Code will be implemented in the country after the elections. Home Minister Amit Shah said that necessary analysis will be done before that. UCC may be a political issue for everyone, but it is a social reform. He said the demand of democracy is that there should not be a law based on any religion in the country.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm