ಬ್ರೇಕಿಂಗ್ ನ್ಯೂಸ್
05-03-24 01:41 pm HK News Desk ದೇಶ - ವಿದೇಶ
ನವದೆಹಲಿ, ಮಾ 05: ಹೋಟೆಲ್ ನಲ್ಲಿ ಊಟ ಮುಗಿಸಿ ಮೌತ್ ಫ್ರೆಶ್ನರ್ ತಿಂದ ಐವರು ರಕ್ತವಾಂತಿ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುರುಗ್ರಾಮ್ ಕೆಫೆಯಲ್ಲಿ ನಡೆದಿದೆ.
ಅಂಕಿತ್ ಕುಮಾರ್ ಪತ್ನಿ ಹಾಗೂ ಸ್ನೇಹಿತರು ಗುರುಗ್ರಾಮ್ ಸೆಕ್ಟರ್ 90ರಲ್ಲಿರುವ ಲಾಫೋರೆಸ್ಟಾ ಕೆಫೆಗೆ ಹೋಗಿದ್ದರು. ವಿಡಿಯೋದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ, ಕುಮಾರ್, ಪತ್ನಿ ಹಾಗೂ ಆತನ ಗೆಳೆಯರು ಅಳುತ್ತಾ, ಕೂಗಾಡುತ್ತಿದ್ದು, ಎಲ್ಲರ ಬಾಯಿಂದ ರಕ್ತ ಸುರಿಯುತ್ತಿರುವುದು ದಾಖಲಾಗಿದೆ.


ನಮಗೆ ಇದು ಏನೂ ಅಂತ ಅರ್ಥವಾಗ್ತಿಲ್ಲ ಮೌತ್ ಫ್ರೆಶ್ನರ್ ನಲ್ಲಿ ಏನು ಮಿಶ್ರಣ ಮಾಡಿದ್ದಾರೋ. ನಾವೆಲ್ಲರೂ ರಕ್ತವಾಂತಿ ಮಾಡಿಕೊಂಡಿದ್ದೇವೆ. ನಮ್ಮ ಬಾಯಿಯೊಳಗೆ ಬೆಂಕಿ ಬಿದ್ದಂಗೆ ಆಯ್ತು ಎಂದು ಘಟನೆಗೆ ಸಂಬಂಧಿಸಿ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ.
ನಾವು ರೆಸ್ಟೋರೆಂಟ್ ನವರು ಕೊಟ್ಟ ಮೌತ್ ಫ್ರೆಶ್ನರ್ ಪ್ಯಾಕೇಟ್ ವೈದ್ಯರಿಗೆ ತೋರಿಸಿದ್ದು, ಅದು ಡ್ರೈ ಐಸ್ ಎಂದು ಗೊತ್ತಾಗಿದೆ. ವೈದ್ಯರ ಹೇಳಿಕೆ ಪ್ರಕಾರ, ಇದು ಭಯಾನಕ ಆಸಿಡ್ ಆಗಿದ್ದು ಜೀವಕ್ಕೆ ಬಹಳಷ್ಟು ಅಪಾಯಕಾರಿ ಎಂದು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಮೊದಲು ಐವರಿಗೆ ನಾಲಗೆಯಲ್ಲಿ ಉರಿ ಕಾಣಿಸಿಕೊಂಡಿದ್ದು, ಬಳಿಕ ರಕ್ತವಂತಿ ಶುರುವಾಗಿದೆ. ಬಾಯಿ ಉರಿ ಶಮನಕ್ಕೆ ಎಷ್ಟೇ ನೀರು ಕುಡಿದಿದ್ದರು ಪ್ರಯೋಜನವಾಗಿಲ್ಲ. ಐವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಬಂದಿದೆ.
Family of 5 , vomit blood after eating dry ice as mouth freshner in Gurgaon.
— #BharatRatnaPV (@bharathbunny27) March 4, 2024
😱😱pic.twitter.com/sBQteg2HUd
Five people began vomiting blood and complained of cuts on their tongue after eating mouth freshener at a Gurugram café. According to an NDTV report, Ankit Kumar, his wife and their friends visited Laforestta Cafe in Gurugram on March 2, where they took ill after eating the mouth freshener.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm