ಬ್ರೇಕಿಂಗ್ ನ್ಯೂಸ್
05-03-24 01:41 pm HK News Desk ದೇಶ - ವಿದೇಶ
ನವದೆಹಲಿ, ಮಾ 05: ಹೋಟೆಲ್ ನಲ್ಲಿ ಊಟ ಮುಗಿಸಿ ಮೌತ್ ಫ್ರೆಶ್ನರ್ ತಿಂದ ಐವರು ರಕ್ತವಾಂತಿ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುರುಗ್ರಾಮ್ ಕೆಫೆಯಲ್ಲಿ ನಡೆದಿದೆ.
ಅಂಕಿತ್ ಕುಮಾರ್ ಪತ್ನಿ ಹಾಗೂ ಸ್ನೇಹಿತರು ಗುರುಗ್ರಾಮ್ ಸೆಕ್ಟರ್ 90ರಲ್ಲಿರುವ ಲಾಫೋರೆಸ್ಟಾ ಕೆಫೆಗೆ ಹೋಗಿದ್ದರು. ವಿಡಿಯೋದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ, ಕುಮಾರ್, ಪತ್ನಿ ಹಾಗೂ ಆತನ ಗೆಳೆಯರು ಅಳುತ್ತಾ, ಕೂಗಾಡುತ್ತಿದ್ದು, ಎಲ್ಲರ ಬಾಯಿಂದ ರಕ್ತ ಸುರಿಯುತ್ತಿರುವುದು ದಾಖಲಾಗಿದೆ.
ನಮಗೆ ಇದು ಏನೂ ಅಂತ ಅರ್ಥವಾಗ್ತಿಲ್ಲ ಮೌತ್ ಫ್ರೆಶ್ನರ್ ನಲ್ಲಿ ಏನು ಮಿಶ್ರಣ ಮಾಡಿದ್ದಾರೋ. ನಾವೆಲ್ಲರೂ ರಕ್ತವಾಂತಿ ಮಾಡಿಕೊಂಡಿದ್ದೇವೆ. ನಮ್ಮ ಬಾಯಿಯೊಳಗೆ ಬೆಂಕಿ ಬಿದ್ದಂಗೆ ಆಯ್ತು ಎಂದು ಘಟನೆಗೆ ಸಂಬಂಧಿಸಿ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ.
ನಾವು ರೆಸ್ಟೋರೆಂಟ್ ನವರು ಕೊಟ್ಟ ಮೌತ್ ಫ್ರೆಶ್ನರ್ ಪ್ಯಾಕೇಟ್ ವೈದ್ಯರಿಗೆ ತೋರಿಸಿದ್ದು, ಅದು ಡ್ರೈ ಐಸ್ ಎಂದು ಗೊತ್ತಾಗಿದೆ. ವೈದ್ಯರ ಹೇಳಿಕೆ ಪ್ರಕಾರ, ಇದು ಭಯಾನಕ ಆಸಿಡ್ ಆಗಿದ್ದು ಜೀವಕ್ಕೆ ಬಹಳಷ್ಟು ಅಪಾಯಕಾರಿ ಎಂದು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಮೊದಲು ಐವರಿಗೆ ನಾಲಗೆಯಲ್ಲಿ ಉರಿ ಕಾಣಿಸಿಕೊಂಡಿದ್ದು, ಬಳಿಕ ರಕ್ತವಂತಿ ಶುರುವಾಗಿದೆ. ಬಾಯಿ ಉರಿ ಶಮನಕ್ಕೆ ಎಷ್ಟೇ ನೀರು ಕುಡಿದಿದ್ದರು ಪ್ರಯೋಜನವಾಗಿಲ್ಲ. ಐವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಬಂದಿದೆ.
Family of 5 , vomit blood after eating dry ice as mouth freshner in Gurgaon.
— #BharatRatnaPV (@bharathbunny27) March 4, 2024
😱😱pic.twitter.com/sBQteg2HUd
Five people began vomiting blood and complained of cuts on their tongue after eating mouth freshener at a Gurugram café. According to an NDTV report, Ankit Kumar, his wife and their friends visited Laforestta Cafe in Gurugram on March 2, where they took ill after eating the mouth freshener.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
17-05-25 01:01 pm
Mangalore Correspondent
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm