ಬ್ರೇಕಿಂಗ್ ನ್ಯೂಸ್
27-11-20 02:29 pm Headline Karnataka News Network ದೇಶ - ವಿದೇಶ
ರಾಜ್ಕೋಟ್, ನವೆಂಬರ್ 27: ಗುಜರಾತ್ನ ರಾಜ್ಕೋಟ್ನಲ್ಲಿರುವ ಉದಯ ಶಿವಾನಂದ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಶುಕ್ರವಾರ ರಾತ್ರಿ 1ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿಗೆ ಐವರು ಮೃತಪಟ್ಟಿದ್ದರೆ, ಓರ್ವನಿಗೆ ಗಾಯವಾಗಿದೆ.
ಬೆಂಕಿಗೆ ಬಲಿಯಾದವರೆಲ್ಲರೂ 60 ರಿಂದ 70 ವರ್ಷದ ಪ್ರಾಯದವರು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದು, ಘಟನೆಯ ಕುರಿತು ತನಿಖೆಗಾಗಿ ರಾಜ್ಯ ಸರಕಾರ ಆದೇಶಿಸಿದೆ.


ಒಟ್ಟು ಏಳು ಮಂದಿ ಐಸಿಯುಗೆ ದಾಖಲಾಗಿದ್ದರು. ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರರನ್ನು ರಕ್ಷಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರು ಬೇರೆ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಜ್ಕೋಟ್ ಮಹಾನಗರ ಪಾಲಿಕೆಯ ಆಯುಕ್ತ ಉದಿತ್ ಅಗರ್ವಾಲ್ ತಿಳಿಸಿದ್ದಾರೆ.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm