ಬ್ರೇಕಿಂಗ್ ನ್ಯೂಸ್
15-03-24 12:51 pm HK News Desk ದೇಶ - ವಿದೇಶ
ಶ್ರೀನಗರ, ಮಾ 15: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸಂಭವಿಸಿದೆ.
ಘಟನೆ ಕುರಿತು ಮಾಹಿತಿ ನೀಡಿದ ಕಿಶ್ತ್ವಾರ್ ಉಪ ಆಯುಕ್ತ ದೇವಾಂಶ್ ಯಾದವ್ ‘ಭಂಡಾರ್ಕೋಟ್ ಪ್ರದೇಶದಲ್ಲಿ ಚಲಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಬೆಟ್ಟದಿಂದ ಆಳವಾದ ಕಂದಕಕ್ಕೆ ಉರುಳಿ ಬಿದ್ದು ಈ ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ. ಮೃತಪಟ್ಟವರಲ್ಲಿ ಆರೋಗ್ಯ ಇಲಾಖೆಯ ಉದ್ಯೋಗಿ, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ.
ಅಪಘಾತ ಸಂಭವಿಸಿದ ವೇಳೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಅದೃಷ್ಟವಶಾತ್ ಮಗುವೊಂದು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದೆ. ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲದೆ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಸಂತಾಪ ;
ಅಪಘಾತದಲ್ಲಿ ಮೃತಪಟ್ಟವರಿಗೆ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಮುಖ್ಯಸ್ಥ ಗುಲಾಂ ನಬಿ ಆಜಾದ್ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ಚೆನಾಬ್ ಕಣಿವೆಯಲ್ಲಿ “ಹೆಚ್ಚುತ್ತಿರುವ” ಅಪಘಾತಗಳ ಸಂಖ್ಯೆಯನ್ನು ಪರಿಹರಿಸಲು ಸರ್ಕಾರದ ಮಧ್ಯಸ್ಥಿಕೆ ವಹಿಸಬೇಕೆಂದು ಮನವಿ ಮಾಡಿದ್ದಾರೆ.
Four members of a family were killed and one injured when a car they were travelling in skidded off the road and fell into a gorge in Jammu and Kashmir's Kishtwar district on Thursday, officials said. The accident took place in the Bhandarkot area when the car rolled down the hill into a deep gorge, Kishtwar Deputy Commissioner Devansh Yadav said.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm