ಬ್ರೇಕಿಂಗ್ ನ್ಯೂಸ್
07-08-20 07:53 am Headline Karnataka News Network ದೇಶ - ವಿದೇಶ
ತಿರುವನಂತಪುರ, (ಆ.7): ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು 5 ಜನರು ಮೃತಪಟ್ಟಿದ್ದು ಹಲವರು ಮಣ್ಣಿನ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ರಾಜಮಲೈ ಪ್ರದೇಶದಲ್ಲಿ ಭೂಕುಸಿತವಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇಲ್ಲಿ 70 ರಿಂದ 80 ಜನ ವಾಸವಾಗಿದ್ದರು ಎನ್ನಲಾಗಿದೆ. ಭಾರೀ ಮಳೆಗೆ ನಿನ್ನೆ ರಸ್ತೆ ಸಂಪರ್ಕ ಸಂಪೂರ್ಣವಾಘಿ ಕಡಿದು ಹೋಗಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಪತ್ತು ನಿರ್ವಹಣೆ ಪಡೆಯ ಅಧಿಕಾರಿಗಳು ಹರಸಾಹಸ ಪಟ್ಟು ಘಟನಾ ಸ್ಥಳಕ್ಕೆ ತೆರಳಿದ್ದು 10 ಜನರನ್ನು ರಕ್ಷಣೆ ಮಾಡಿದ್ದರೆ. 5 ಜನರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಈಗಾಲೇ ಒಂದು ಎನ್ಡಿಆರ್ಎಫ್ ತಂಡ ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು ಮತ್ತೊಂದು ತಂಡ ಮಧ್ಯಾಹ್ನ ಅಲ್ಲಿಗೆ ತೆರಳಲಿದ್ದು, ಅಪಾಯಕ್ಕೆ ಸಿಲುಕಿರುವವರನ್ನು ರಕ್ಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕಾರ್ಯಾಚರಣೆ ಸೇನೆಯ ಹೆಲಿಕಾಫ್ಟರ್ ಬೇಕು ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm