ಬ್ರೇಕಿಂಗ್ ನ್ಯೂಸ್
19-03-24 10:43 pm HK News Desk ದೇಶ - ವಿದೇಶ
ಲಖನೌ, ಮಾ 18: ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಇಬ್ಬರು ಸಹೋದರರು ಮಾರುತಿ ಸುಜುಕಿ ವ್ಯಾಗನ್ ಆರ್ ಕಾರನ್ನು ಅನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿ ಸುದ್ದಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ಯೋಜನೆಯನ್ನು ಪೂರ್ಣಗೊಳಿಸಿ ಅದಕ್ಕೆ ಬಣ್ಣ ಹಚ್ಚುವ ಮೊದಲು ಪೊಲೀಸರು ಅವರನ್ನು ಹಿಡಿದು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿರುವ ವಾಹನದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅದಕ್ಕೆ ನೆಟ್ಟಿಗರಿಂದ ಸಾಕಷ್ಟು ಕಾಮೆಂಟ್ಗಳು ಬಂದಿವೆ.
ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ, ಇಬ್ಬರು ಸಹೋದರರು ಜುಗಾಡ್ ತಂತ್ರ ಬಳಸಿ ವ್ಯಾಗನ್ ಆರ್ ಕಾರನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ್ದಾರೆ. ಪೊಲೀಸರು ಅವರನ್ನು ಹಿಡಿದು ಅದನ್ನು ವಶಪಡಿಸಿಕೊಂಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಹೆಲಿಕಾಪ್ಟರ್ನ ರೋಟರ್ ಬ್ಲೇಡ್ ಅನ್ನು ಕಾರಿನ ಮೇಲ್ಛಾವಣಿಗೆ ವೆಲ್ಡ್ ಮಾಡಲಾಗಿದೆ ಮತ್ತು ಟೈಲ್ ರೋಟರ್ ಅನ್ನು ಕಾರಿನ ಬೂ ಟ್ಗೆ ವೆಲ್ಡ್ ಮಾಡಿರುವುದು ವೀಡಿಯೊದಲ್ಲಿ ಕಾಣುತ್ತದೆ. ಅಂಬೇಡ್ಕರ್ ನಗರದ ಪೊಲೀಸ್ ಠಾಣೆಯ ಹೊರಗೆ ನಿಲ್ಲಿಸಿರುವ ವಾಹನದ ಸುತ್ತಲೂ ಜನರು ಸೇರುತ್ತಿದ್ದಾರೆ. ಹೀಗಾಗಿ ಅಲ್ಲಿಯೂ ಅದಕ್ಕೆ ಪೊಲೀಸರು ರಕ್ಷಣೆ ಕೊಡುವಂತಾಗಿದೆ.
Two brothers in Uttar Pradesh’s Ambedkar Nagar converted Maruti Suzuki Wagon R into a helicopter. However, before they could complete their project and paint the vehicle, the police caught them and seized their creation. A video of the vehicle in police custody has surfaced on social media, which has attracted a lot of comments from netizens.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am