ಬ್ರೇಕಿಂಗ್ ನ್ಯೂಸ್
21-03-24 07:58 pm HK News Desk ದೇಶ - ವಿದೇಶ
ಕಾಸರಗೋಡು, ಮಾ.21: ಕಾಸರಗೋಡು ಜಿಲ್ಲೆಯ ಗುರುಪುರಂ ಅಂಬಲತ್ತರ ಎಂಬಲ್ಲಿನ ಮನೆಯೊಂದರಲ್ಲಿ ಅಮಾನ್ಯಗೊಂಡಿರುವ 2000 ರೂ. ಮುಖಬೆಲೆಯ ಬರೋಬ್ಬರಿ 7.25 ಕೋಟಿ ರೂ. ಮೌಲ್ಯದ ನೋಟುಗಳ ರಾಶಿ ಪತ್ತೆಯಾಗಿವೆ.
ರಹಸ್ಯ ಮಾಹಿತಿ ಮೇರೆಗೆ ಅಂಬಲತ್ತರ ಸಿಐ ಕೆ.ಪರ್ಜೀಶ್ ಮತ್ತು ತಂಡ ಮನೆ ಮೇಲೆ ದಾಳಿ ನಡೆಸಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಕೆ.ಪಿ. ಬಾಬುರಾಜ್ ಎನ್ನುವವರ ಒಡೆತನದ ಮನೆಯನ್ನು ಅಬ್ದುಲ್ ರಜಾಕ್ ಎಂಬವರಿಗೆ ತಿಂಗಳಿಗೆ 7,500 ರೂ.ಗೆ ಬಾಡಿಗೆ ನೀಡಲಾಗಿತ್ತು. ಹೊಟೇಲ್ ವ್ಯಾಪಾರ ಮಾಡುವುದಾಗಿ ಹೇಳಿಕೊಂಡಿದ್ದ ರಜಾಕ್ ತನ್ನ ಕುಟುಂಬ ಸಮೇತ ಅಲ್ಲಿಯೇ ವಾಸವಿದ್ದರು. ಮೂರು ದಿನಗಳಿಂದ ಮನೆಯಲ್ಲಿ ಯಾರೂ ಇಲ್ಲದೆ ಮುಚ್ಚಲಾಗಿತ್ತು.
ಅಮಾನ್ಯಗೊಂಡ ನೋಟುಗಳನ್ನು ಪೂಜಾ ಕೊಠಡಿ, ಬೆಡ್ ರೂಂ ಗಳಲ್ಲಿ ಥರ್ಮಾಕೋಲ್ ಬಾಕ್ಸ್, ಕಾರ್ಡ್ ಬೋರ್ಡ್ ಮತ್ತು ಗೋಣಿ ಚೀಲದಲ್ಲಿ ಬಚ್ಚಿಟ್ಟಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಪಡಿಸಿಕೊಂಡ ನೋಟುಗಳ ಕ್ರಮ ಸಂಖ್ಯೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ರಜಾಕ್ಗೆ ಯಾರಾದರೂ ಸಹಚರರು ಇದ್ದಾರೆಯೇ ಎಂದು ತಿಳಿಯಲು ತನಿಖೆ ನಡೆಸುತ್ತಿದ್ದಾರೆ.
The police confiscated withdrawn currency notes of Rs 7 crore face value from a closed house in Gurupuram, Ambalathara here. Based on the secret information received by District Police Chief P B Joy, Ambalathara CI K Parjeesh raided the house and retrieved Rs 2,000 banknotes.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm