ಬ್ರೇಕಿಂಗ್ ನ್ಯೂಸ್
28-11-20 10:24 am Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್.28: ನೊವೆಲ್ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.
ಡಿಸೆಂಬರ್ 31ರ ಮಧ್ಯರಾತ್ರಿವರೆಗೂ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಶುಕ್ರವಾರ ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಕೆಲ ದಿನಗಳಿಂದ ಕೊವಿಡ್ -19 ನಿಯಂತ್ರಿಸುವ ಉದ್ದೇಶದಿಂದ ಹಲವು ರೀತಿಯ ನಿಯಮಗಳನ್ನು ಜಾರಿಗೊಳಿಸಲಾಗಿತ್ತು.


"ಕಾರ್ಯಾಚರಣೆ ಮತ್ತೆ ಆರಂಭ" ಎಂಬ ಗುರಿಯನ್ನಿಟ್ಟುಕೊಂಡು ಕಾಲ ಕಾಲಕ್ಕೆ ಅಗತ್ಯವಿರುವ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡುವುದಕ್ಕೆ ಸರ್ಕಾರವು ತೀರ್ಮಾನಿಸಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳನ್ನು ತೆರೆಯುವುದಕ್ಕೆ ಈಗಾಗಲೇ ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಈ ವರ್ಷಾಂತ್ಯದವರೆಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ತೆರೆಯುವಂತಿಲ್ಲ ಎಂದು ಸರ್ಕಾರವು ಕಳೆದ ವಾರವೇ ಅಧಿಕೃತವಾಗಿ ಆದೇಶ ಹೊರಿಡಿಸಿದೆ.
ಮಹಾರಾಷ್ಟ್ರದಲ್ಲಿ ತಗ್ಗಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಮತ್ತೆ ಏರುಮುಖವಾಗಿ ಸಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 6185 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 18,08,550ಕ್ಕೆ ಏರಿಕೆಯಾಗಿದೆ.
Looking at the rising cases of coronavirus, the Maharashtra government on Friday extended the lockdown restrictions in the state till December 31. Issuing an order, the state government, however, said that the restrictions will continue in containment zones.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm