ಬ್ರೇಕಿಂಗ್ ನ್ಯೂಸ್
21-03-24 09:48 pm HK News Desk ದೇಶ - ವಿದೇಶ
ನವದೆಹಲಿ, ಮಾ.21: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಕೊನೆಗೂ ಅರೆಸ್ಟ್ ಮಾಡಿದ್ದಾರೆ.
ತಮ್ಮನ್ನು ಬಂಧಿಸದಂತೆ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ್ದ ಹೈಕೋರ್ಟ್, ಸತತ ಸಮನ್ಸ್ ಹೊರತಾಗಿಯೂ ಅವರನ್ನು ಯಾಕೆ ಬಂಧಿಸಿಲ್ಲ ಎಂದು ಇಡಿ ಅಧಿಕಾರಿಗಳನ್ನೇ ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು, ಅಲ್ಲಿಯೇ ವಿಚಾರಣೆ ನಡೆಸಿದ್ದು ಸಮರ್ಪಕ ಉತ್ತರ ಸಿಗದ ಕಾರಣ ಬಂಧಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ವಿಚಾರಣೆ ಹಾಜರಾಗುವಂತೆ ಅರವಿಂದ್ ಕೇಜ್ರಿವಾಲ್ಗೆ ಒಂಬತ್ತು ಬಾರಿ ಸಮನ್ಸ್ ಜಾರಿ ಮಾಡಿದ್ದರು. ಸತತ ಸಮನ್ಸ್ ನೀಡಿದ್ದರೂ ಕೇಜ್ರಿವಾಲ್ ವಿಚಾರಣೆಗೆ ಹಾಜಾಗದೆ ತಪ್ಪಿಸಿಕೊಂಡಿದ್ದರು. ಇಡಿ ಮುಂದೆ ಹಾಜರಾಗಲು ನಿರಾಕರಿಸಿದ್ದ ಕೇಜ್ರಿವಾಲ್, ಇಡಿ ಸಮನ್ಸ್ ಕಾನೂನುಬಾಹಿರ ಎಂದಿದ್ದರು. ನಾಲ್ಕು ತಿಂಗಳ ಜಟಾಪಟಿ ಬಳಿಕ ಕಡೆಗೂ ಇಡಿ ಅಧಿಕಾರಿಗಳು ಮುಖ್ಯಮಂತ್ರಿಯನ್ನೇ ಬಂಧಿಸಿರುವುದು ವಿಶೇಷ.
Delhi Chief Minister Arvind Kejriwal was arrested by the Enforcement Directorate (ED) on March 21 night in an Excise policy-linked money laundering case, officials said.The arrest, the first of a sitting Chief Minister, came hours after the Delhi High Court refused to grant protection to Mr. Kejriwal from any coercive action by the agency.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm