ಬ್ರೇಕಿಂಗ್ ನ್ಯೂಸ್
28-03-24 11:48 am HK News Desk ದೇಶ - ವಿದೇಶ
ತಮಿಳುನಾಡು, ಮಾ 29: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಸಂಸದ ಗಣೇಶಮೂರ್ತಿ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಲ್ಲಿ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು.




2024ರ ಚುನಾವಣೆಯಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು ಆದರೆ ಪಕ್ಷ ಯಾವುದೇ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆಗೆ ಇಳಿದಿದೆ ಇದರಿಂದ ಗಣೇಶ್ ಅವರು ಟಿಕೆಟ್ ವಂಚಿತರಾಗಿದ್ದರು ಇದರಿಂದ ಹತಾಶೆಗೊಳಗಾದ ಅವರು ಮಾರ್ಚ್ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದರು ಗಂಭೀರ ಸ್ಥಿತಿಯಲ್ಲಿದ್ದ ಅವರು ಇಂದು ಮುಂಜಾನೆ ಹಠಾತ್ ಹೃದಯಾಘಾತಗೊಂಡು ನಿಧನಹೊಂದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.
#UPDATE | MDMK MP from Erode, Ganesamoorthy passed away at 5:05 am today due to cardiac arrest. He was hospitalised on March 24 after allegedly attempting suicide. #TamilNadu https://t.co/tGQAZoRuD2
— ANI (@ANI) March 28, 2024
The MDMK leader allegedly attempted to end his life by consuming pesticide and was rushed to hospital in Erode in a critical condition on March 24. The police said, Ganeshamurthi, who was elected on a DMK ticket in the 2019 Lok Sabha polls, developed uneasiness and was admitted to a private hospital in the city.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm