ಬ್ರೇಕಿಂಗ್ ನ್ಯೂಸ್
28-03-24 04:36 pm HK News Desk ದೇಶ - ವಿದೇಶ
ನವದೆಹಲಿ, ಮಾ.28: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೀಡಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ದೆಹಲಿ ಹೈಕೋರ್ಟ್ ರಿಲೀಫ್ ನೀಡಿದೆ. ಜೈಲಿನಿಂದ ಸರ್ಕಾರವನ್ನು ನಡೆಸಲು ಅವಕಾಶ ಕೊಡಬಾರದು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಸಿಎಂ ಸ್ಥಾನದಿಂದ ಕಿತ್ತು ಹಾಕುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಈ ವಿಚಾರದಲ್ಲಿ ಕೋಟ್೯ ಪ್ರವೇಶ ಮಾಡಲು ಬರುವುದಿಲ್ಲ. ಜೈಲಿನಲ್ಲಿ ಕೂತು ಅಧಿಕಾರ ನಡೆಸಬಾರದು ಅಂತ ಯಾವ ಕಾನೂನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದು ಸಂಪೂರ್ಣ ಶಾಸಕಾಂಗ ಮತ್ತು ಕಾರ್ಯಾಂಗಕ್ಕೆ ಸಂಬಂಧಪಟ್ಟ ವಿಚಾರವಾಗಿದೆ. ಇದರಲ್ಲಿ ಮಧ್ಯ ಪ್ರವೇಶಿಸಲು ಕೋರ್ಟಿಗೆ ಸಾಧ್ಯವಿಲ್ಲ. ಹಾಗಾಗಿ ನ್ಯಾಯಾಂಗ ಮಧ್ಯಪ್ರವೇಶ ಮಾಡದೇ ಇರುವುದು ಒಳಿತು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ನ್ಯಾಯಾಂಗ ವಿಮರ್ಶೆ ಮಾಡಲು ಸಾಧ್ಯವಿಲ್ಲ. ಕಸ್ಟಡಿಗೆ ಬಂದ ಕಾರಣಕ್ಕೆ ಕೇಜ್ರಿವಾಲ್ ಅವರನ್ನು ತೆಗೆದುಹಾಕುವ ಅಗತ್ಯವಿದೆಯೇ ಎಂದು ನ್ಯಾಯಾಲಯ ಪ್ರಶ್ನೆ ಮಾಡಿದೆ. ಜೈಲಿನಲ್ಲಿದ್ದು ಅಧಿಕಾರ ನಡೆಸಬಾರದು ಎಂದು ಯಾವ ಕಾನೂನು ಕೂಡ ಹೇಳೋದಿಲ್ಲ ಎಂದಿದೆ.
The Delhi High Court on Thursday dismissed a PIL seeking the removal of AAP leader Arvind Kejriwal from the post of chief minister following his arrest in the excise policy-linked money laundering case.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm