ಬ್ರೇಕಿಂಗ್ ನ್ಯೂಸ್
03-04-24 04:49 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಏ.02: ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ತಾಯಿ ಮತ್ತು ಮಗಳು ಮೃತ ಪಟ್ಟು ತಂದೆ ಮತ್ತು ಮಗ ಗಾಯಗೊಂಡಿರುವ ಘಟನೆ ಅಮೆರಿಕದ ಒರೆಗಾನ್ ಸಿಟಿಯಲ್ಲಿ ನಡೆದಿದೆ.
ಒರೆಗಾನ್ ಸ್ಟೇಟ್ ಪೋಲೀಸ್ ಪ್ರಕಾರ ಕಾರು ಸಿಗ್ನಲ್ ಜಂಪ್ ಮಾಡಿರುವುದೇ ಈ ಅವಘಡಕ್ಕೆ ಕಾರಣ ಎಂದು ಹೇಳಿದ್ದಾರೆ.
ಮೃತರು ಮೂಲತಃ ಆಂಧ್ರಪ್ರದೇಶದ ಕೊನಕಂಚಿ ಗ್ರಾಮದವರಾದ ಗೀತಾಂಜಲಿ (32) ಹಾಗು ಆಕೆಯ ಪುತ್ರಿ ಹನಿಕಾ (5) ಎಂದು ಹೇಳಲಾಗಿದೆ, ಘಟನೆಯಲ್ಲಿ ಪತಿ ಹಾಗೂ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಭಾನುವಾರ ಗೀತಾಂಜಲಿ ಅವರ ಹುಟ್ಟುಹಬ್ಬ ಇದ್ದ ಕಾರಣ ಮನೆಮಂದಿ ದೇವಸ್ಥಾನಕ್ಕೆ ಭೇಟಿ ನೀಡುವ ಉದ್ದೇಶ ಹೊಂದಿದ್ದರು ಹಾಗಾಗಿ ಕುಟುಂಬ ಸದಸ್ಯರು ತಮ್ಮ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿದ್ದಾರೆ, ಈ ವೇಳೆ ಕಾರು ದಕ್ಷಿಣ ಮೆರಿಡಿಯನ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಂದರ್ಭ ಸಿಗ್ನಲ್ ಜಂಪ್ ಮಾಡಿದ್ದಾರೆ ಈ ವೇಳೆ ಇನ್ನೊಂದು ಕಾರು ಇವರ ಕಾರಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಮಗಳು ಸ್ಥಳದಲ್ಲೇ ಮೃತಪಟ್ಟರೆ ಮೂವರು ಗಂಭೀರ ಗಾಯಗೊಂಡಿದ್ದರು ಕೂಡಲೇ ಅವರನ್ನು ಏರ್ ಲಿಫ್ಟ್ ಮಾಡಿ ಆಸ್ಪತ್ರೆಗೆ ದಾಖಲಿಸಿದರೂ ಗೀತಾಂಜಲಿ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ, ಸದ್ಯ ತಂದೆ ಹಾಗೂ ಮಗ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
In a tragic car accident, a woman from Andhra Pradesh and her five-year-old daughter died in Portland, USA, on Saturday, when their vehicle collided with another car near the Woodburn area on Highway 211, heading towards Hubbard in Oregon.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm