ಬ್ರೇಕಿಂಗ್ ನ್ಯೂಸ್
30-11-20 11:02 am Headline Karnataka News Network ದೇಶ - ವಿದೇಶ
ಲಕ್ನೋ, ನ. 30: ಉತ್ತರ ಪ್ರದೇಶದಲ್ಲಿ ಬಲವಂತದ ಮತಾಂತರ ಅಥವಾ ಮದುವೆ ಉದ್ದೇಶದಿಂದ ಮತಾಂತರ ಮಾಡುವ 'ಲವ್ ಜಿಹಾದ್ ' ವಿರುದ್ಧ ಕಾನೂನು ಜಾರಿಯಾಗಿದೆ. ಹೊಸ ಕಾನೂನು ಜಾರಿಗೊಂಡ ಮೊದಲ ದಿನವೇ ಬರೇಲಿ ಜಿಲ್ಲೆಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.
Prohibition of Unlawful Conversion of Religion Ordinance, 2020 ಎಂದು ಕರೆಯುವ ಅಕ್ರಮ ಮತಾಂತರ ವಿಧೇಯಕದ ಅಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬರೇಲಿ ಜಿಲ್ಲೆ ಕಾನೂನು ಮತ್ತು ಸುವವ್ಯವಸ್ಥೆ ಎಡಿಜಿ ಪ್ರಶಾಂತ್ ಕುಮಾರ್ ಖಚಿತ ಪಡಿಸಿದ್ದಾರೆ.

ಷರೀಫ್ ನಗರ ಗ್ರಾಮದ ನಿವಾಸಿ ಟೀಕಾರಾಮ್ ಎಂಬವರು, ತಮ್ಮ ಪುತ್ರಿಯನ್ನು ಬಲವಂತದ ಮತಾಂತರ ಮಾಡಲಾಗಿದೆ ಎಂದು ದೂರಿದ್ದಾರೆ. ಈ ಕುರಿತಂತೆ ದೇವರ್ನಿಯಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಆರೋಪಿಯನ್ನು ಯುವೈಷ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಯುವತಿಯನ್ನು ಪುಸಲಾಯಿಸಿ ಮತಾಂತರ ಮಾಡಿದ್ದಾನೆ ಎಂದು ದೂರಲಾಗಿದೆ.
ಕಾನೂನು ಮೀರಿ ಮತಾಂತರಕ್ಕೆ ಮುಂದಾದವರಿಗೆ 1 ರಿಂದ 5 ವರ್ಷ ಜೈಲು ಶಿಕ್ಷೆ, 15,000 ರು. ದಂಡ ವಿಧಿಸಲು ಕಾನೂನಿನಡಿ ಅವಕಾಶವಿದೆ. ಅಪ್ರಾಪ್ತರು ಹಾಗೂ ಎಸ್ ಸಿ, ಎಸ್ಟಿ ಸಮುದಾಯದ ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲುಶಿಕ್ಷೆ ಹಾಗೂ 25,000 ರು. ದಂಡ ವಿಧಿಸುವ ವಿಧೇಯಕಕ್ಕೆ ಶನಿವಾರ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅಂಕಿತ ಹಾಕಿದ್ದರು.
Uttar Pradesh has registered its first case of alleged Love Jihad in the Bareilly district, 250 kilometres from Lucknow.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am