ಬ್ರೇಕಿಂಗ್ ನ್ಯೂಸ್
09-04-24 03:53 pm HK News Desk ದೇಶ - ವಿದೇಶ
ತಿರುವನಂತಪುರ, ಏ 09: ದೂರದರ್ಶನದಲ್ಲಿ “ದ ಕೇರಳ ಸ್ಟೋರಿ’ ಸಿನಿಮಾ ಪ್ರಸಾರ ಕುರಿತು ಪರ-ವಿರೋಧ ಚರ್ಚೆಗಳು ನಡೆದ ಬೆನ್ನಲ್ಲೇ ಕೇರಳದ ಕ್ಯಾಥೋಲಿಕ್ ಚರ್ಚ್ವೊಂದು ವಿದ್ಯಾರ್ಥಿಗಳಿಗಾಗಿ ಇದೇ ಫ್ರೀ ಮೂವಿ ಶೋ ಏರ್ಪಡಿಸಿದೆ.
ಹದಿಹರೆಯದವರಿಗೆ ತರಬೇತಿ ಎಂಬ ಹೆಸರನಲ್ಲಿ ಸೈರೋ ಮಲಬಾರ್ ಕ್ಯಾಥೋಲಿಕ್ ಚರ್ಚ್ನ ಇಡುಕ್ಕಿ ಡಯಾ ಸಿಸ್ನಲ್ಲಿ ಸಿನೆಮಾ ಪ್ರದರ್ಶಿಸಲಾಗಿದೆ. 10, 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಸಿನಿಮಾ ತೋರಿಸಿದ ಬಳಿಕ, ಚಿತ್ರದ ಬಗ್ಗೆ ವಿಮರ್ಶಾತ್ಮಕ ಲೇಖನ ಬರೆಯುವಂತೆ ಸೂಚಿಸಲಾಗಿದೆ. ಜತೆಗೆ ತಮ್ಮ ವಾಟ್ಸ್ಆ್ಯಪ್ ಗ್ರೂಪ್ ಗಳಲ್ಲಿ ಚರ್ಚಿಸಲು ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಯಾ ಸಿಸ್ನ ಮಾಧ್ಯಮ ವಿಭಾಗದ ಮುಖ್ಯಸ್ಥ ಫಾ| ಜಿನ್ಸ್ ಕಾರಕ್ಕಟ್, ಪ್ರೀತಿ ಮತ್ತು ಅದರಿಂದ ಉಂಟಾಗುವ ಅಪಾಯಗಳ ಬಗ್ಗೆ ಮನವರಿಕೆ ಮಾಡಲು ಸಿನೆಮಾ ಪ್ರದರ್ಶಿಸಲಾಗಿತ್ತು ಎಂದಿದ್ದಾರೆ.
ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಮೆಚ್ಚುಗೆ:
ಕೇರಳದ ಪ್ರತೀ ಜಿಲ್ಲೆಯಲ್ಲೂ ಲವ್ ಜೆಹಾದ್ ಸಮಸ್ಯೆಯಿದೆ. ರಾಜ್ಯದಲ್ಲಿ ನೂರಕ್ಕೂ ಅಧಿಕ ಮಂದಿ ಲವ್ ಜೆಹಾದ್ ಸಂತ್ರಸ್ತರಿದ್ದಾರೆ. ಎಲ್ಲಾ ಚರ್ಚ್ ಗಳಲ್ಲೂ ಈ ರೀತಿ ಪ್ರಸಾರ ಅಗತ್ಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುರೇಂದ್ರನ್ ಹೇಳಿದ್ದಾರೆ.
A church in Kerala recently screened the contentious movie The Kerala Story, directed by Sudipto Sen, for teenagers as part of an "intensive training programme". The Idukki Diocese, under the prominent Syro Malabar Catholic Church, screened the movie for students studying in classes 10, 11, and 12, and asked them to discuss the film and write a review. The church screened the movie after national broadcaster Doordarshan.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm