ಬ್ರೇಕಿಂಗ್ ನ್ಯೂಸ್
10-04-24 06:13 pm HK News Desk ದೇಶ - ವಿದೇಶ
ಮಹಾರಾಷ್ಟ್ರ , ಏ 10: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಜೀವ ಕಳೆದುಕೊಂಡ ದಾರುಣ ಘಟನೆ ಮಹಾರಾಷ್ಟ್ರದ ಅಹಮದ್ನಗರದ ವಾಡ್ಕಿ ಗ್ರಾಮದಲ್ಲಿ ನಡೆದಿದೆ.
ವಾಡ್ಕಿ ಗ್ರಾಮದ ವ್ಯಕ್ತಿಯೊಬ್ಬರು ಮುದ್ದಾಗಿ ಸಾಕಿದ ಬೆಕ್ಕೊಂದು ಕಾಣೆಯಾಗಿತ್ತು ಎಲ್ಲ ಕಡೆ ಹುಡುಕಾಡಿದರೂ ಬೆಕ್ಕಿನ ಪತ್ತೆಯಾಗಲಿಲ್ಲ ಮಧ್ಯರಾತ್ರಿವರೆಗೂ ಮನೆಮಂದಿ ಬೆಕ್ಕು ಮನೆಗೆ ಬರಬಹುದು ಎಂದು ಕಾಯುತಿದ್ದರು ಆದರೆ ಬೆಕ್ಕು ಬರಲೇ ಇಲ್ಲ ಕೊನೆಗೆ ಎಲ್ಲ ಕಡೆ ಹುಡಕಾಡಿದಾಗ ಪಾಳುಬಿದ್ದ ಬಾವಿಯಲ್ಲಿ ಬೆಕ್ಕು ಕೂಗುವ ಸದ್ದು ಕೇಳಿದೆ.

ಈ ಪಾಳುಬಿದ್ದ ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗುತ್ತಿತ್ತು ಈ ವೇಳೆ ಬೆಕ್ಕಿನ ರಕ್ಷಣೆಗೆ ಒಬ್ಬೊಬ್ಬರಾಗಿ ಇಳಿದಿದ್ದಾರೆ ಆದರೆ ಬಾವಿಗೆ ಇಳಿದ ವ್ಯಕ್ತಿ ಮೇಲಕ್ಕೆ ಬರದೇ ಇರುವುದನ್ನು ಕಂಡು ಇನ್ನೋರ್ವ ವ್ಯಕ್ತಿ ಬಾವಿಗೆ ಹೀಗೆ ಐದು ಮಂದಿ ಬಾವಿಗೆ ಇಳಿದವರು ಬಾವಿಯಲ್ಲೇ ಉಸಿಗಟ್ಟಿ ಮೃತಪಟ್ಟಿದ್ದಾರೆ.
ಬಾವಿಗೆ ಇಳಿದ ಆರು ಜನರ ಪೈಕಿ ಐವರು ಮಂದಿ ಬಾವಿಯಲ್ಲೇ ಸಾವನ್ನಪ್ಪಿದ್ದರೆ. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಕೆಳಗೆ ಇಳಿದಿದ್ದ ಒಬ್ಬನನ್ನು ಪೊಲೀಸರು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಕ್ಷಣಾ ತಂಡ ಐದು ಮೃತದೇಹಗಳನ್ನು ಹೊರತೆಗೆದಿದೆ. ಅಹಮದ್ನಗರದ ನೆವಾಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಧನಂಜಯ್ ಜಾಧವ್ ತಿಳಿಸಿದ್ದಾರೆ.
In a tragic incident on Tuesday (Apr 9), five members of the same family died in the Western Indian state of Maharashtra while rescuing a cat that had fallen into an abandoned well. The Ahmedabad district administration said the five bodies were removed from the well by late Tuesday night and one victim was rushed to a government hospital. The victim is in stable condition now.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm