ಬ್ರೇಕಿಂಗ್ ನ್ಯೂಸ್
 
            
                        10-04-24 06:13 pm HK News Desk ದೇಶ - ವಿದೇಶ
 
            ಮಹಾರಾಷ್ಟ್ರ , ಏ 10: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಜೀವ ಕಳೆದುಕೊಂಡ ದಾರುಣ ಘಟನೆ ಮಹಾರಾಷ್ಟ್ರದ ಅಹಮದ್ನಗರದ ವಾಡ್ಕಿ ಗ್ರಾಮದಲ್ಲಿ ನಡೆದಿದೆ.
ವಾಡ್ಕಿ ಗ್ರಾಮದ ವ್ಯಕ್ತಿಯೊಬ್ಬರು ಮುದ್ದಾಗಿ ಸಾಕಿದ ಬೆಕ್ಕೊಂದು ಕಾಣೆಯಾಗಿತ್ತು ಎಲ್ಲ ಕಡೆ ಹುಡುಕಾಡಿದರೂ ಬೆಕ್ಕಿನ ಪತ್ತೆಯಾಗಲಿಲ್ಲ ಮಧ್ಯರಾತ್ರಿವರೆಗೂ ಮನೆಮಂದಿ ಬೆಕ್ಕು ಮನೆಗೆ ಬರಬಹುದು ಎಂದು ಕಾಯುತಿದ್ದರು ಆದರೆ ಬೆಕ್ಕು ಬರಲೇ ಇಲ್ಲ ಕೊನೆಗೆ ಎಲ್ಲ ಕಡೆ ಹುಡಕಾಡಿದಾಗ ಪಾಳುಬಿದ್ದ ಬಾವಿಯಲ್ಲಿ ಬೆಕ್ಕು ಕೂಗುವ ಸದ್ದು ಕೇಳಿದೆ.

ಈ ಪಾಳುಬಿದ್ದ ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗುತ್ತಿತ್ತು ಈ ವೇಳೆ ಬೆಕ್ಕಿನ ರಕ್ಷಣೆಗೆ ಒಬ್ಬೊಬ್ಬರಾಗಿ ಇಳಿದಿದ್ದಾರೆ ಆದರೆ ಬಾವಿಗೆ ಇಳಿದ ವ್ಯಕ್ತಿ ಮೇಲಕ್ಕೆ ಬರದೇ ಇರುವುದನ್ನು ಕಂಡು ಇನ್ನೋರ್ವ ವ್ಯಕ್ತಿ ಬಾವಿಗೆ ಹೀಗೆ ಐದು ಮಂದಿ ಬಾವಿಗೆ ಇಳಿದವರು ಬಾವಿಯಲ್ಲೇ ಉಸಿಗಟ್ಟಿ ಮೃತಪಟ್ಟಿದ್ದಾರೆ.
ಬಾವಿಗೆ ಇಳಿದ ಆರು ಜನರ ಪೈಕಿ ಐವರು ಮಂದಿ ಬಾವಿಯಲ್ಲೇ ಸಾವನ್ನಪ್ಪಿದ್ದರೆ. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಕೆಳಗೆ ಇಳಿದಿದ್ದ ಒಬ್ಬನನ್ನು ಪೊಲೀಸರು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಕ್ಷಣಾ ತಂಡ ಐದು ಮೃತದೇಹಗಳನ್ನು ಹೊರತೆಗೆದಿದೆ. ಅಹಮದ್ನಗರದ ನೆವಾಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಧನಂಜಯ್ ಜಾಧವ್ ತಿಳಿಸಿದ್ದಾರೆ.
 
            
            
            In a tragic incident on Tuesday (Apr 9), five members of the same family died in the Western Indian state of Maharashtra while rescuing a cat that had fallen into an abandoned well. The Ahmedabad district administration said the five bodies were removed from the well by late Tuesday night and one victim was rushed to a government hospital. The victim is in stable condition now.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm