ಬ್ರೇಕಿಂಗ್ ನ್ಯೂಸ್
14-04-24 04:03 pm HK NEWS ದೇಶ - ವಿದೇಶ
ನವದೆಹಲಿ, ಎ.14: ಕೆನಡಾದಲ್ಲಿ ಹರ್ಯಾಣ ಮೂಲದ ಮತ್ತೊಬ್ಬ ಯುವ ವಿದ್ಯಾರ್ಥಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಕೆನಡಾದ ವ್ಯಾಂಕೋವರ್ ನಗರದಲ್ಲಿ ಘಟನೆ ನಡೆದಿದ್ದು, ಆಡಿ ಕಾರಿನಲ್ಲಿ ಕುಳಿತುಕೊಂಡಿದ್ದ ಚಿರಾಗ್ ಅಂಟಿಲ್ ಎಂಬ ಯುವಕನ ಮೇಲೆ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಚಿರಾಗ್ 2022ರಲ್ಲಿ ಹರ್ಯಾಣದ ಸೋನಿಪತ್ ನಿಂದ ಕೆನಡಾಕ್ಕೆ ತೆರಳಿದ್ದ. ಅಲ್ಲಿಯೇ ಎಂಬಿಎ ಪೂರೈಸಿ, ಈಗ ಕೆಲಸಕ್ಕೆ ಸೇರಿದ್ದ. ಯಾಕಾಗಿ ಈ ಹತ್ಯೆ ನಡೆದಿದೆ, ಯಾರು ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಚಿರಾಗ್ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈರಾಜ್ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಮೃತದೇಹ ತರಿಸಿ ಕೊಡಬೇಕು ಎನ್ನುವ ಬಗ್ಗೆಯೂ ಆಗ್ರಹ ಮಾಡಿದ್ದಾರೆ.
ಇತ್ತೀಚೆಗೆ ಭಾರತ ಮೂಲದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಅಮೆರಿಕ, ಇಂಗ್ಲೆಂಡ್, ಕೆನಡಾದಲ್ಲಿ ಗುಂಡು ಹಾರಿಸಿ ಸಾಯಿಸುವ ಕೃತ್ಯಗಳು ಆಗಿಂದಾಗ್ಗೆ ನಡೆದಿವೆ. ಕೊಲೆಗೆ ಕಾರಣವೇನು, ಚಿರಾಗ್ ಯಾಕೆ ಗುರಿಯಾಗಿದ್ದ ಎನ್ನುವ ಬಗ್ಗೆ ಅಲ್ಲಿನ ಪೊಲೀಸರ ಜೊತೆಗೆ ಚಿರಾಗ್ ಕುಟುಂಬಸ್ಥರು ನಿಕಟ ಸಂಪರ್ಕದಲ್ಲಿದ್ದಾರೆ.
The Indian government has expressed sorrow over the death of a 24-year-old from India who was murdered late on Friday night.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm