ಬ್ರೇಕಿಂಗ್ ನ್ಯೂಸ್
14-04-24 04:03 pm HK NEWS ದೇಶ - ವಿದೇಶ
ನವದೆಹಲಿ, ಎ.14: ಕೆನಡಾದಲ್ಲಿ ಹರ್ಯಾಣ ಮೂಲದ ಮತ್ತೊಬ್ಬ ಯುವ ವಿದ್ಯಾರ್ಥಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಕೆನಡಾದ ವ್ಯಾಂಕೋವರ್ ನಗರದಲ್ಲಿ ಘಟನೆ ನಡೆದಿದ್ದು, ಆಡಿ ಕಾರಿನಲ್ಲಿ ಕುಳಿತುಕೊಂಡಿದ್ದ ಚಿರಾಗ್ ಅಂಟಿಲ್ ಎಂಬ ಯುವಕನ ಮೇಲೆ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಚಿರಾಗ್ 2022ರಲ್ಲಿ ಹರ್ಯಾಣದ ಸೋನಿಪತ್ ನಿಂದ ಕೆನಡಾಕ್ಕೆ ತೆರಳಿದ್ದ. ಅಲ್ಲಿಯೇ ಎಂಬಿಎ ಪೂರೈಸಿ, ಈಗ ಕೆಲಸಕ್ಕೆ ಸೇರಿದ್ದ. ಯಾಕಾಗಿ ಈ ಹತ್ಯೆ ನಡೆದಿದೆ, ಯಾರು ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಚಿರಾಗ್ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈರಾಜ್ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಮೃತದೇಹ ತರಿಸಿ ಕೊಡಬೇಕು ಎನ್ನುವ ಬಗ್ಗೆಯೂ ಆಗ್ರಹ ಮಾಡಿದ್ದಾರೆ.
ಇತ್ತೀಚೆಗೆ ಭಾರತ ಮೂಲದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಅಮೆರಿಕ, ಇಂಗ್ಲೆಂಡ್, ಕೆನಡಾದಲ್ಲಿ ಗುಂಡು ಹಾರಿಸಿ ಸಾಯಿಸುವ ಕೃತ್ಯಗಳು ಆಗಿಂದಾಗ್ಗೆ ನಡೆದಿವೆ. ಕೊಲೆಗೆ ಕಾರಣವೇನು, ಚಿರಾಗ್ ಯಾಕೆ ಗುರಿಯಾಗಿದ್ದ ಎನ್ನುವ ಬಗ್ಗೆ ಅಲ್ಲಿನ ಪೊಲೀಸರ ಜೊತೆಗೆ ಚಿರಾಗ್ ಕುಟುಂಬಸ್ಥರು ನಿಕಟ ಸಂಪರ್ಕದಲ್ಲಿದ್ದಾರೆ.
The Indian government has expressed sorrow over the death of a 24-year-old from India who was murdered late on Friday night.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm