ಬ್ರೇಕಿಂಗ್ ನ್ಯೂಸ್
14-04-24 04:03 pm HK NEWS ದೇಶ - ವಿದೇಶ
ನವದೆಹಲಿ, ಎ.14: ಕೆನಡಾದಲ್ಲಿ ಹರ್ಯಾಣ ಮೂಲದ ಮತ್ತೊಬ್ಬ ಯುವ ವಿದ್ಯಾರ್ಥಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಕೆನಡಾದ ವ್ಯಾಂಕೋವರ್ ನಗರದಲ್ಲಿ ಘಟನೆ ನಡೆದಿದ್ದು, ಆಡಿ ಕಾರಿನಲ್ಲಿ ಕುಳಿತುಕೊಂಡಿದ್ದ ಚಿರಾಗ್ ಅಂಟಿಲ್ ಎಂಬ ಯುವಕನ ಮೇಲೆ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಚಿರಾಗ್ 2022ರಲ್ಲಿ ಹರ್ಯಾಣದ ಸೋನಿಪತ್ ನಿಂದ ಕೆನಡಾಕ್ಕೆ ತೆರಳಿದ್ದ. ಅಲ್ಲಿಯೇ ಎಂಬಿಎ ಪೂರೈಸಿ, ಈಗ ಕೆಲಸಕ್ಕೆ ಸೇರಿದ್ದ. ಯಾಕಾಗಿ ಈ ಹತ್ಯೆ ನಡೆದಿದೆ, ಯಾರು ನಡೆಸಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಚಿರಾಗ್ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವ ಜೈರಾಜ್ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಮೃತದೇಹ ತರಿಸಿ ಕೊಡಬೇಕು ಎನ್ನುವ ಬಗ್ಗೆಯೂ ಆಗ್ರಹ ಮಾಡಿದ್ದಾರೆ.
ಇತ್ತೀಚೆಗೆ ಭಾರತ ಮೂಲದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಅಮೆರಿಕ, ಇಂಗ್ಲೆಂಡ್, ಕೆನಡಾದಲ್ಲಿ ಗುಂಡು ಹಾರಿಸಿ ಸಾಯಿಸುವ ಕೃತ್ಯಗಳು ಆಗಿಂದಾಗ್ಗೆ ನಡೆದಿವೆ. ಕೊಲೆಗೆ ಕಾರಣವೇನು, ಚಿರಾಗ್ ಯಾಕೆ ಗುರಿಯಾಗಿದ್ದ ಎನ್ನುವ ಬಗ್ಗೆ ಅಲ್ಲಿನ ಪೊಲೀಸರ ಜೊತೆಗೆ ಚಿರಾಗ್ ಕುಟುಂಬಸ್ಥರು ನಿಕಟ ಸಂಪರ್ಕದಲ್ಲಿದ್ದಾರೆ.
The Indian government has expressed sorrow over the death of a 24-year-old from India who was murdered late on Friday night.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm