ಬ್ರೇಕಿಂಗ್ ನ್ಯೂಸ್
15-04-24 12:40 pm HK News Desk ದೇಶ - ವಿದೇಶ
ಚಂದ್ರಾಪುರ, ಏ.15: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಮಜ್ರಿ ಕೊಲ್ಲಿರಿ ಪ್ರದೇಶದಲ್ಲಿ ಭಾನುವಾರ ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ಪರಿಣಾಮ ಓರ್ವ ಮೃತಪಟ್ಟರೆ 75 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚೈತ್ರ ನವರಾತ್ರಿ ಹಬ್ಬದ ಹಿಂದಿನ ದಿನವಾದ ಕಾಳಿ ದೇವಸ್ಥಾನದಲ್ಲಿ ಶನಿವಾರ ಸಂಜೆ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ 400 ಕ್ಕೂ ಹೆಚ್ಚು ಜನರು ಪ್ರಸಾದ ಸೇವಿಸಿದ್ದಾರೆ ಇದಾದ ಬಳಿಕ ಕೆಲ ಮಂದಿ ಅಸ್ವಸ್ಥಗೊಂಡು ಈ ಘಟನೆ ಸಂಭವಿಸಿದೆ.
ದೇವಸ್ಥಾನದ ಪ್ರಸಾದ ಸೇವಿಸಿ ಮನೆಗೆ ತೆರಳಿದ ಕೆಲ ಮಂದಿ ಅಸ್ವಸ್ಥಗೊಂಡಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಈ ವೇಳೆ ಓರ್ವ ಚಿಕಿತ್ಸೆಗೆ ಸ್ಪಂಧಿಸದೆ ಓರ್ವ ಮೃತಪಟ್ಟಿದ್ದಾರೆ, ಅಲ್ಲದೆ ಘಟನೆಗೆ ಸಂಬಂಧಿಸಿ ಸುಮಾರು 79 ಮಂದಿ ವರೋರಾ ಆಸ್ಪತ್ರೆಗೆ ದಾಖಲಾಗಿದ್ದು ಇದರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಚಂದ್ರಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಇತರ ರೋಗಿಗಳ ಸ್ಥಿತಿ ಸ್ಥಿರವಾಗಿದೆ ಮತ್ತು ಅವರ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಲಾಗಿದೆ.
80 devotees suffered food poisoning after consuming 80 devotees suffered food poisoning after consuming affected.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm