ಬ್ರೇಕಿಂಗ್ ನ್ಯೂಸ್
02-12-20 11:15 am Headline Karnataka News Network ದೇಶ - ವಿದೇಶ
ಮಧ್ಯಪ್ರದೇಶ, ಡಿ.2 : ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ ಎಂಟು ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಈ ಸಾವಿಗೆ ಕಾರಣವಾದ ಅಂಶಗಳ ಪತ್ತೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶಿಸಿದ್ದಾರೆ.
ಆಸ್ಪತ್ರೆಯ ಅಸ್ವಸ್ಥ ನವಜಾತ ಶಿಶು ಆರೈಕೆ ಘಟಕ ಮತ್ತು ಮಕ್ಕಳ ತೀವ್ರ ನಿಗಾ ಘಟಕದಲ್ಲಿ ಈ ಸಾವುಗಳು ಸಂಭವಿಸಿವೆ. ಮೃತಪಟ್ಟ ಮಕ್ಕಳು ಬುಡಕಟ್ಟು ಜನಾಂಗದವರೇ ಅಧಿಕ ಇರುವ ಶಾಡೋಲ್, ಉಮರಿಯಾ ಮತ್ತು ಅನುಪ್ಪೂರ್ ಜಿಲ್ಲೆಗೆ ಸೇರಿದವರು.

ಅನಿಯಂತ್ರಿತ ನ್ಯುಮೋನಿಯಾ ಮತ್ತು ಉಸಿರಾಟದ ಸಂಕೀರ್ಣತೆಗಳಿಂದ ಬಹುತೇಕ ಮಕ್ಕಳು ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಆರೋಗ್ಯ ಸಚಿವ ಡಾ.ಪ್ರಭುರಾಮ್ ಚೌಧರಿ ಹೇಳಿದ್ದಾರೆ.
"ಮುಖ್ಯಮಂತ್ರಿ ಆದೇಶದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುಹಮ್ಮದ್ ಸುಲೈಮಾನ್ ಅವರಿಗೆ ಶಾಡೋಲ್ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಮಕ್ಕಳ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಈ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯ ಕಾರಣವೇ ಎಂದು ಪತ್ತೆ ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಗತ್ಯವಿದ್ದಲ್ಲಿ ಜಬಲ್ಪುರದಿಂದ ಶಾಡೋಲ್ಗೆ ತಜ್ಞ ವೈದ್ಯರನ್ನು ಕಳುಹಿಸುವಂತೆಯೂ ಅವರು ಸಲಹೆ ಮಾಡಿದ್ದಾರೆ. ಕಳೆದ ಜನವರಿಯಲ್ಲಿ ಆರು ದಿನದಿಂದ ಆರು ತಿಂಗಳು ಪ್ರಾಯದ ಆರು ಬುಡಕಟ್ಟು ಮಕ್ಕಳು ಇದೇ ಆಸ್ಪತ್ರೆಯಲ್ಲಿ 15 ಗಂಟೆಯೊಳಗೆ ಮೃತಪಟ್ಟಿದ್ದವು.
As many as eight infants died during treatment at the district hospital at Shahdol in Madhya Pradesh in the last four days, prompting the state government to launch an inquiry, officials said on Tuesday.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm