ಬ್ರೇಕಿಂಗ್ ನ್ಯೂಸ್
27-04-24 05:46 pm HK News Desk ದೇಶ - ವಿದೇಶ
ನವದೆಹಲಿ, ಎ.27: ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ, ಕರ್ನಾಟಕ ರಾಜ್ಯಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಎ.26ರ ಶುಕ್ರವಾರ ಮತದಾನ ನಡೆದಿತ್ತು. ತಿಂಗಳ ಹಿಂದೆಯೇ ರಾಜ್ಯದ ಕಾಂಗ್ರೆಸ್ ಸರ್ಕಾರ, ಬರ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್, ಬರ ಪರಿಹಾರ ವಿಚಾರದಲ್ಲಿ ವಿಳಂಬ ತೋರಿದ್ದಕ್ಕೆ ಛೀಮಾರಿ ಹಾಕಿತ್ತು. ಕರ್ನಾಟಕದಲ್ಲಿ ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ತೀವ್ರ ಬರಗಾಲ ಉಂಟಾಗಿದ್ದರಿಂದ 2023ರ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ 18,172 ಕೋಟಿ ಹಣದ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯದ ಸಿಎಂ ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸುತ್ತಿದ್ದರು.

ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಆದೇಶ ಮಾಡಲಾಗಿತ್ತು. ಕಳೆದ ವಾರ ಕೇಂದ್ರ ಸರ್ಕಾರದ ಪರ ವಕೀಲರು ಪರಿಹಾರ ಬಿಡುಗಡೆ ಮಾಡುವುದಾಗಿ ಕೋರ್ಟ್ನಲ್ಲಿ ಒಪ್ಪಿಕೊಂಡಿದ್ದರು. ಅದರಂತೆ ಕೇಂದ್ರ ಸರ್ಕಾರ ಚುನಾವಣೆ ನಡುವಲ್ಲೇ ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರವನ್ನು ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಘೋಷಿಸಿದೆ.
The Centre has released Rs 3,454 crore to Karnataka to take up its drought relief works.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm