ಬ್ರೇಕಿಂಗ್ ನ್ಯೂಸ್
28-04-24 10:35 pm HK News Desk ದೇಶ - ವಿದೇಶ
ಹರಿಯಾಣ, ಏ 28: ಹರಿಯಾಣದಲ್ಲಿ 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದುದೇ ಆಕೆಯ ಆತ್ಮಹತ್ಯೆಗೆ ಕಾರಣ.
ಶನಿವಾರ ಏ. 27 ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಾಳೆ.
ಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಮಗಳ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತು, ಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲ ಎಂದು ಮನೆಯವರು ತಿಳಿಸಿದ್ದಾರೆ. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ ಮಗಳಿಗೆ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ.
ಶನಿವಾರ ಸಂಜೆ ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾಳೆ. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಾಳೆ. ಕೊನೆಯ ದಿನಗಳಲ್ಲಿ ಮಗಳ ದಿನಗಳನ್ನು ನೆನೆದು ತಾಯಿ ದುಃಖ ವ್ಯಕ್ತಪಡಿಸಿದ್ದಾರೆ.
A 12-year-old girl in Haryana died by suicide on Saturday, days after losing her pet dog. According to her mother, she had stopped eating after her dog died 5 days ago.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm