ಬ್ರೇಕಿಂಗ್ ನ್ಯೂಸ್
30-04-24 12:02 pm HK News Desk ದೇಶ - ವಿದೇಶ
ನವದೆಹಲಿ, ಎ.30: ಪತಂಜಲಿ ಸಂಸ್ಥೆಗೆ ಸೇರಿದ ದಿವ್ಯ ಫಾರ್ಮಸಿಯ 10 ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ಉತ್ತರಾಖಂಡ ಸರ್ಕಾರ ಅಮಾನತುಗೊಳಿಸಿದೆ. ಉತ್ತರಾಖಂಡ ಔಷಧ ಪರವಾನಗಿ ಪ್ರಾಧಿಕಾರ ಪತಂಜಲಿ ಸಂಸ್ಥೆಯ ಲೈಸೆನ್ಸ್ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಉತ್ಪನ್ನಗಳಿಗೆ ಸಂಬಂಧಿಸಿದಂತೆ ದಾರಿ ತಪ್ಪಿಸುವ ಜಾಹಿರಾತುಗಳನ್ನು ಪ್ರಕಟಿಸಿದ್ದರ ಬಗ್ಗೆ ದೂರುಗಳು ದಾಖಲಾಗಿದ್ದವು. ಜಾಹಿರಾತುಗಳು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆ ಮತ್ತು ಡ್ರಗ್ಸ್ ಮತ್ತು ಕಾಸ್ಮೆಟಿಕ್ ಕಾಯ್ದೆಯನ್ನು ಉಲ್ಲಂಘನೆ ಮಾಡುತ್ತವೆ ಎಂದು ದೂರಲಾಗಿತ್ತು.
ಈ ಕುರಿತು ಉತ್ಪನ್ನಗಳಿಗೆ ಸಂಬಂಧಿಸಿದಂತೆ ಸಂಸ್ಥೆಯಿಂದ ಸರಿಯಾದ ಮಾಹಿತಿಯನ್ನು ಒದಗಿಸಿರಲಿಲ್ಲ ಮತ್ತು ಅದರ ರಕ್ಷಣೆಗಾಗಿ ನೀಡಿದ ವಿವರಣೆ ತೃಪ್ತಿಕರವಾಗಿಲ್ಲ ಎಂದು ಪ್ರಾಧಿಕಾರವು ತನ್ನ ಆದೇಶದಲ್ಲಿ ತಿಳಿಸಿದೆ. ಆದೇಶದ ಪ್ರಕಾರ, ದಿವ್ಯಾ ಫಾರ್ಮಸಿ ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಿದ್ದು, ಈ ಪೈಕಿ ಸ್ವಸರಿ ಗೋಲ್ಡ್, ಸ್ವಸರಿ ವಟಿ, ಬ್ರಾಂಕೋಮ್, ಸ್ವಸರಿ ಪ್ರವಾಹಿ, ಸ್ವಸರಿ ಅವಲೇಹ, ಮುಕ್ತ ವತಿ ಎಕ್ಸ್ಟ್ರಾ ಪವರ್, ಲಿಪಿಡಮ್, ಬಿಪಿ ಗ್ರಿಟ್, ಮಧುಗ್ರಿಟ್ ಮತ್ತು ಮಧುನಾಶಿನಿ ವಟಿ ಎಕ್ಸ್ಟ್ರಾ ಪವರ್ ಉತ್ಪನ್ನಗಳು ಸೇರಿವೆ.
The Uttarakhand licencing authority has suspended the manufacturing licenses of 14 products made by Patanjali's Divya Pharmacy for repeatedly publishing misleading advertisements about their efficacy. The regulator's order cites violations of the Drugs and Magic Remedies (Objectionable Advertisements) Act and the Drugs and Cosmetic Act due to misleading advertising practices.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm