ಬ್ರೇಕಿಂಗ್ ನ್ಯೂಸ್
30-04-24 06:20 pm HK News Desk ದೇಶ - ವಿದೇಶ
ನವದೆಹಲಿ, ಎ.30: ನಮ್ಮ ಪಕ್ಕದ ದೇಶ ಭಾರತ ಜಗತ್ತಿನ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ದರೆ, ಪಾಕಿಸ್ತಾನವು ದಿವಾಳಿತನದಿಂದ ತಪ್ಪಿಸಿಕೊಳ್ಳಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಬೇಸರ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. ಎರಡೂ ದೇಶಗಳಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಒಂದೇ ದಿನ. ಆದರೆ ಇಂದು ಅವರು (ಭಾರತ) ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ದಾರೆ. ನಾವು ದಿವಾಳಿತನವನ್ನು ತಪ್ಪಿಸಲು ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಭಿಕ್ಷೆ ಬೇಡುತ್ತಿದ್ದೇವೆ ಎಂದಿದ್ದಾರೆ.
ಪ್ರಮುಖ ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ನಮ್ಮ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಷ್ಟ್ರವಾಗಿದೆ. 1973ರಿಂದ ಇಸ್ಲಾಮಿಕ್ ಐಡಿಯಾಲಜಿಯ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕನಾಗಿರುವ ಮೌಲಾನಾ ಫಜ್ಲುರ್ ರೆಹಮಾನ್ ಸೋಮವಾರ ತಮ್ಮ ಮಾಜಿ ಪ್ರತಿಸ್ಪರ್ಧಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷಕ್ಕೆ ಬೆಂಬಲ ಘೋಷಿಸಿದ್ದು ವಿರೋಧ ಪಕ್ಷಕ್ಕೆ ರ್ಯಾಲಿಗಳನ್ನು ಆಯೋಜಿಸುವ ಮತ್ತು ಸರ್ಕಾರ ರಚಿಸುವ ಹಕ್ಕಿದೆ ಎಂದು ಪ್ರತಿಪಾದನೆ ಮಾಡಿದ್ದಾರೆ.
Drawing a comparison with India, Pakistani opposition leader Maulana Fazlur Rehman, in his inaugural address in Parliament, said while the neighbouring country was striving to become a "global superpower", Pakistan was headed towards "bankruptcy". "In August 1947, India and Pakistan got Independence together. Today, India is dreaming of becoming a global superpower, while we are begging to avoid bankruptcy. Who is responsible for this?" Fazlur Rehman, chief of the Jamiat Ulema-e-Islam Pakistan, asked fellow lawmakers.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm