ಬ್ರೇಕಿಂಗ್ ನ್ಯೂಸ್
30-04-24 06:20 pm HK News Desk ದೇಶ - ವಿದೇಶ
ನವದೆಹಲಿ, ಎ.30: ನಮ್ಮ ಪಕ್ಕದ ದೇಶ ಭಾರತ ಜಗತ್ತಿನ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ದರೆ, ಪಾಕಿಸ್ತಾನವು ದಿವಾಳಿತನದಿಂದ ತಪ್ಪಿಸಿಕೊಳ್ಳಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಬೇಸರ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. ಎರಡೂ ದೇಶಗಳಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಒಂದೇ ದಿನ. ಆದರೆ ಇಂದು ಅವರು (ಭಾರತ) ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ದಾರೆ. ನಾವು ದಿವಾಳಿತನವನ್ನು ತಪ್ಪಿಸಲು ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಭಿಕ್ಷೆ ಬೇಡುತ್ತಿದ್ದೇವೆ ಎಂದಿದ್ದಾರೆ.
ಪ್ರಮುಖ ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ನಮ್ಮ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಷ್ಟ್ರವಾಗಿದೆ. 1973ರಿಂದ ಇಸ್ಲಾಮಿಕ್ ಐಡಿಯಾಲಜಿಯ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕನಾಗಿರುವ ಮೌಲಾನಾ ಫಜ್ಲುರ್ ರೆಹಮಾನ್ ಸೋಮವಾರ ತಮ್ಮ ಮಾಜಿ ಪ್ರತಿಸ್ಪರ್ಧಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷಕ್ಕೆ ಬೆಂಬಲ ಘೋಷಿಸಿದ್ದು ವಿರೋಧ ಪಕ್ಷಕ್ಕೆ ರ್ಯಾಲಿಗಳನ್ನು ಆಯೋಜಿಸುವ ಮತ್ತು ಸರ್ಕಾರ ರಚಿಸುವ ಹಕ್ಕಿದೆ ಎಂದು ಪ್ರತಿಪಾದನೆ ಮಾಡಿದ್ದಾರೆ.
Drawing a comparison with India, Pakistani opposition leader Maulana Fazlur Rehman, in his inaugural address in Parliament, said while the neighbouring country was striving to become a "global superpower", Pakistan was headed towards "bankruptcy". "In August 1947, India and Pakistan got Independence together. Today, India is dreaming of becoming a global superpower, while we are begging to avoid bankruptcy. Who is responsible for this?" Fazlur Rehman, chief of the Jamiat Ulema-e-Islam Pakistan, asked fellow lawmakers.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm