ಬ್ರೇಕಿಂಗ್ ನ್ಯೂಸ್
01-05-24 03:57 pm HK News Desk ದೇಶ - ವಿದೇಶ
ಮುಂಬೈ , ಮೇ 1: ಇತ್ತೀಚೆಗೆ ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡು ಹಾರಿಸಿದ್ದ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಒಬ್ಬ ಮುಂಬೈ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆರೋಪಿಯನ್ನು ಅನುಜ್ ಥಾಪನ್ (32) ಎಂದು ಗುರುತಿಸಲಾಗಿದೆ. ಅನುಜ್ ಆತ್ಮಹತ್ಯೆಗೆ ಯತ್ನಿಸಿದ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.
ಮೃತ ಅನುಜ್ ಥಾಪನ್ನನ್ನು ಏಪ್ರಿಲ್ 26 ರಂದು ಪಂಜಾಬ್ನಲ್ಲಿ ಬಂಧಿಸಲಾಗಿತ್ತು. ಏಪ್ರಿಲ್ 14 ರಂದು ಸಲ್ಮಾನ್ ಖಾನ್ ಮುಂಬೈ ಮನೆಯ ಹೊರಗೆ ಫೈರಿಂಗ್ ಮಾಡಲು ಬಳಸಲಾದ ಶಸ್ತ್ರಾಸ್ತ್ರಗಳನ್ನು ಅನುಜ್ ಥಾಪನ್ ಒದಗಿಸಿದ ಆರೋಪವಿದೆ. ಇನ್ನೊಬ್ಬ ಆರೋಪಿ ಸೋನು ಸುಭಾಷ್ ಚಂದರ್ ಕೂಡ ಶಸ್ತ್ರಾಸ್ತ್ರಗಳನ್ನು ಒದಗಿಸಿದ ಆರೋಪದಲ್ಲಿ ಬಂಧನದಲ್ಲಿದ್ದಾನೆ.
ಸಲ್ಮಾನ್ ನಿವಾಸದ ಹೊರಗೆ ಗುಂಡು ಹಾರಿಸಿದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬ ಇನ್ನಿಬ್ಬರು ಸಹ ಪೊಲೀಸ್ ವಶದಲ್ಲಿದ್ದಾರೆ. ಘಟನೆ ನಡೆದ ರಾತ್ರಿ ಮೋಟಾರ್ಸೈಕಲ್ನಲ್ಲಿ ಸ್ಥಳದಿಂದ ಹೊರಟು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.
Anuj Thapan, an accused arrested in the Bollywood actor Salman Khan house firing case, died in a hospital after he tried to commit suicide in Mumbai Police custody on Wednesday.The deceased Anuj Thapan, 23, hanged himself inside the toilet of the lock-up using a bedsheet. He was rushed to the state-run GT Hospital, where he was declared dead during treatment, news agency PTI quoted an official as saying.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm