ಬ್ರೇಕಿಂಗ್ ನ್ಯೂಸ್
07-05-24 05:16 pm HK News Desk ದೇಶ - ವಿದೇಶ
ನವದೆಹಲಿ, ಮೇ.7: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರನ್ನು ಓಲೈಸಲು ರಾಮ ಮಂದಿರ ಕುರಿತು ಸುಪ್ರೀಂ ಕೋರ್ಟ್ ನೀಡಿದ ಐಸಿಹಾಸಿಕ ತೀರ್ಪನ್ನೇ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದರು ಎಂಬ ಸ್ಫೋಟಕ ಸಂಗತಿಯನ್ನು ಕಾಂಗ್ರೆಸ್ ಉಚ್ಛಾಟಿತ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಬಹಿರಂಗಪಡಿಸಿದ್ದಾರೆ.
ಕಾಂಗ್ರೆಸ್ನಲ್ಲಿ 32 ವರ್ಷಕ್ಕೂ ಹೆಚ್ಚು ಸಮಯ ಕಳೆದಿದ್ದೇನೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತವರ ಉನ್ನತ ಮಟ್ಟದ ಚಿಂತಕರ ತಂಡ ಇಂತಹದೊಂದು ಯೋಜನೆ ರೂಪಿಸಿತ್ತು. ಈ ಹಿಂದೆ ಶಾ ಬಾನೋ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಕಾಯಿದೆ ರೂಪಿಸಿದ್ದ ರಾಜೀವ್ ಗಾಂಧಿ ಅವರ ಸರಕಾರದ ಮಾದರಿಯಲ್ಲಿ ಉನ್ನತ ಮಟ್ಟದ (ಸೂಪರ್ ಪವರ್) ಆಯೋಗ ರಚನೆ ಮಾಡಿ, ಮಂದಿರ ಕುರಿತು ನೀಡಿರುವ ತೀರ್ಪನ್ನು ರದ್ದುಗೊಳಿಸುವ ನಿರ್ಧಾರ ಕೈಗೊಂಡಿದ್ದರು ಎಂದು ಮಾಧ್ಯಮ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಆಚಾರ್ಯ ಕೃಷ್ಣಂ ಆರೋಪಿಸಿದ್ದಾರೆ.
![]()

ಅಯೋಧ್ಯೆಯ ರಾಮ ಮಂದಿರ- ಬಾಬ್ರಿ ಮಸೀದಿ ಭೂ ಮಾಲೀಕತ್ವದ ಕುರಿತ ಪ್ರಕರಣದಲ್ಲಿ 2019 ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ವೇಳೆ, ತಮ್ಮ ಆಪ್ತರ ಸಭೆ ಕರೆದಿದ್ದ ರಾಹುಲ್ ಗಾಂಧಿ, ಚುನಾವಣೆ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ಗೆ ಅಧಿಕಾರ ಸಿಕ್ಕರೆ ತೀರ್ಪು ಬದಲಿಸುವ ನಿರ್ಧಾರ ಕೈಗೊಳ್ಳಲಿದೆ. ಶಾಬಾನೋ ಪ್ರಕರಣದಲ್ಲಿ ರಾಜೀವ್ ಗಾಂಧಿ ಸರಕಾರ ನಡೆದುಕೊಂಡಂತೆ ಸೂಪರ್ ಪವರ್ ಆಯೋಗವನ್ನು ರಚಿಸಿ ಮಂದಿರ ತೀರ್ಪನ್ನು ಬದಲಿಸುವ ವಿಷಯದಲ್ಲಿ ನಾವು ಮುಂದುವರಿಯುತ್ತೇವೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರಿಗೆ ಭರವಸೆ ನೀಡಿದ್ದರು ಎಂಬುದಾಗಿ ಆಚಾರ್ಯ ಪ್ರಮೋದ್ ಕೃಷ್ಣಂ ಹೊಸ ಬಾಂಬ್ ಹಾಕಿದ್ದಾರೆ.
ರಾಹುಲ್ ಗಾಂಧಿ ಅವರು ಈ ಆಲೋಚನೆಯನ್ನು ಅಮೆರಿಕದಲ್ಲಿ ವಾಸವಿರುವ ತಮ್ಮ ಹಿತೈಷಿಯೊಬ್ಬರ ಸಲಹೆ ಹಾಗೂ ಸೂಚನೆ ಮೇರೆಗೆ ಪ್ರತಿಪಾದಿಸಿದ್ದರು ಎಂದು ಪ್ರಮೋದ್ ಕೃಷ್ಣಂ ಹೇಳಿದ್ದಾರೆ. ಆಮೂಲಕ ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೊಡಾ ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.
Former Congress leader Acharya Pramod Krishnam on Monday claimed that Rahul Gandhi had made plans to overturn the Supreme Court verdict which facilitated construction of grand Ram Mandir in Ayodhya if the grand old party formed a government at the center.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm