ಬ್ರೇಕಿಂಗ್ ನ್ಯೂಸ್
03-12-20 05:07 pm Headline Karnataka News Network ದೇಶ - ವಿದೇಶ
ಚಂಡಿಗಢ, ಡಿ.3: ಶಿರೋಮಣಿ ಅಕಾಲಿದಳ ಮುಖ್ಯಸ್ಥ ಹಾಗೂ ಪಂಜಾಬ್ ರಾಜ್ಯದ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಕೇಂದ್ರ ಸರಕಾರದ ಪ್ರಸ್ತಾವಿಕ ಕೃಷಿ ಕಾನೂನುಗಳನ್ನು ವಿರೋಧಿಸಿ ತಮ್ಮ ಪದ್ಮ ವಿಭೂಷಣ ಪ್ರಶಸ್ತಿಯನ್ನು ವಾಪಸ್ ನೀಡಿದ್ದಾರೆ.
ರೈತರಿಂದಾಗಿ ನಾನು ಈ ಸ್ಥಾನಕ್ಕೇರಿದ್ದೇನೆ. ಆದರೆ, ಇಂದು ಅದೇ ರೈತರು ತಮ್ಮ ಗೌರವಕ್ಕಿಂತ ಹೆಚ್ಚಿನದನ್ನು ಕಳೆದುಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಪ್ರಶಸ್ತಿ ಉಳಿಸಿಕೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಬಾದಲ್ ತಿಳಿಸಿದ್ದಾರೆ.

ಭಾರತ ಸರಕಾರವು ರೈತರಿಗೆ ಮಾಡಿರುವ ದ್ರೋಹ ಮತ್ತು ರೈತರ ಶಾಂತಿಯುತ ಪ್ರತಿಭಟನೆಯನ್ನು ನಿರ್ಲಕ್ಷಿಸುತ್ತಿರುವುದನ್ನು ವಿರೋಧಿಸಿ ಪ್ರಕಾಶ್ ಸಿಂಗ್ ಬಾದಲ್ ತಮ್ಮ ಪ್ರಶಸ್ತಿಯನ್ನು ಹಿಂತಿರುಗಿಸಿದ್ದಾರೆ ಎಂದು ಶಿರೋಮಣಿ ಅಕಾಲಿದಳ ಹೇಳಿಕೆಯಲ್ಲಿ ತಿಳಿಸಿದೆ.
ಕೇಂದ್ರ ಸರಕಾರದ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ದೆಹಲಿಯ ಬೀದಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಒಂದು ವಾರದಿಂದ ಧರಣಿ ನಡೆಯುತ್ತಿದ್ದರೂ, ಕೇಂದ್ರ ಸರಕಾರ ನಿರ್ಲಕ್ಷ್ಯ ತಾಳಿದ್ದು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ನಾಯಕರ ಟೀಕೆಗೆ ಗುರಿಯಾಗಿದೆ.
Former Punjab Chief Minister Parkash Singh Badal became the first to return his award in protest against the treatment of the protesting farmers by the Central government.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am