ಬ್ರೇಕಿಂಗ್ ನ್ಯೂಸ್
16-05-24 04:30 pm HK News Desk ದೇಶ - ವಿದೇಶ
ರಾಜಸ್ಥಾನ, ಮೇ.16: ಮದುವೆ ಸಮಾರಂಭದಲ್ಲಿ ಭಾಗಿಯಾಗುವ ಗೋಜಿನಲ್ಲಿ ಕುಟುಂಬವೊಂದು ತಮ್ಮ ಮೂರು ವರ್ಷದ ಮಗುವನ್ನೇ ಮರೆತು ಕಾರಿನೊಳಗೆ ಲಾಕ್ ಮಾಡಿದ ಪರಿಣಾಮ ಮಗು ಉಸಿರುಗಟ್ಟಿ ಮೃತಪಟ್ಟ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಬುಧವಾರ ಸಂಜೆ ಬಾಲಕಿಯ ತಂದೆ ಪ್ರದೀಪ್ ನಗರ್ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳಿದ್ದಾರೆ. ಕಾರು ನಿಲ್ಲಿಸಿದ ವೇಳೆ ತಾಯಿ ಮತ್ತು ಹಿರಿಯ ಮಗಳು ಕಾರಿನಿಂದ ಇಳಿದಿದ್ದಾರೆ ಆದರೆ ಕಾರಿನ ಹಿಂಬದಿ ಸೀಟಿನ ಮೇಲಿದ್ದ ಮೂರೂ ವರ್ಷದ ಮಗು ಮಾತ್ರ ಕಾರಿನೊಳಗೆಯೇ ಇತ್ತು ಆದರೆ ತಾಯಿಗಂತೂ ಮಗುವಿನ ಅರಿವೇ ಇರಲಿಲ್ಲ.
ಮದುವೆ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರು ಇವ್ರ ಕಾರಿನ ಬಳಿ ಮಾತನಾಡಲು ಬಂದಿದ್ದಾರೆ ಈ ವೇಳೆ ಕಾರಿನೊಳಗೆ ಮಗು ಇರುವುದನ್ನ ಮೈ ಮರೆತ ದಂಪತಿಗಳು ಕಾರಿನಿಂದ ಇಳಿದು ಲಾಕ್ ಮಾಡಿ ಹಾಲ್ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಅದೆಷ್ಟೋ ಗಂಟೆಗಳ ಬಳಿಕ ಕುಟುಂಬ ಸದಸ್ಯರು ಪರಸ್ಪರ ಮಾತನಾಡುವ ವೇಳೆ ಮಗುವಿನ ಬಗ್ಗೆ ಮಾತನಾಡಿದ್ದಾರೆ ಆಗ ಸಣ್ಣ ಮಗು ನಮ್ಮ ಬಳಿ ಇಲ್ಲ ಕಾರಿನೊಳಗೆ ಬಾಕಿಯಾಗಿದೆ ಎಂದು ಬಳಿಕ ಓಡೋಡಿ ಬಂದ ಪೋಷಕರು ಕಾರಿನ ಬಾಗಿಲು ತೆರೆದು ನೋಡಿದಾಗ ಮಗು ಅಸ್ವಸ್ಥ ಸ್ಥಿತಿಯಲ್ಲಿತ್ತು ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದ ವೇಳೆ ಪರಿಶೀಲಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಸದ್ಯ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a three-year-old girl named Gorvika Nagar suffocated to death in a locked car while her parents were attending a wedding function. The incident took place on Wednesday evening, sending shockwaves through the community, PTI reported.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm