ಬ್ರೇಕಿಂಗ್ ನ್ಯೂಸ್
18-05-24 09:15 pm HK News Desk ದೇಶ - ವಿದೇಶ
ಹೈದರಾಬಾದ್, ಮೇ.18: ಐದು ದಿನಗಳ ಹಿಂದಷ್ಟೇ ಬೆಂಗಳೂರಿನಿಂದ ಹೈದರಾಬಾದ್ಗೆ ತೆರಳುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿ ಸೀರಿಯಲ್ ನಟಿ ಪವಿತ್ರಾ ಜಯರಾಮ್ ಸಾವನ್ನಪ್ಪಿದ್ದರು. ಅದೇ ಕಾರಿನಲ್ಲಿದ್ದು ಗಾಯಗೊಂಡು ಬದುಕಿ ಉಳಿದಿದ್ದ ನಟಿಯ ಆಪ್ತ ಸ್ನೇಹಿತರಾಗಿದ್ದ ನಟ ಚಂದ್ರಕಾಂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪವಿತ್ರಾ ಜಯರಾಮ್ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದ್ರಕಾಂತ್ ಹೈದರಾಬಾದ್ ನಗರದ ಮಣಿಕೊಂಡದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್ ಜೊತೆ ಚಂದ್ರು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದರು. ಇವತ್ತು ಪವಿತ್ರಾ ಹುಟ್ಟುಹಬ್ಬ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಚಂದ್ರು, ಅದೇ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಸಾವಿನ ನಂತರ ಯೂಟ್ಯೂಬ್ ಚಾನೆಲ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಚಂದು ತನಗೂ ಮಿದುಳಿನ ಕಾಯಿಲೆ ಇದ್ದು, ಹೆಚ್ಚು ದಿನ ಇರೋದಿಲ್ಲ, ಸಾಯುತ್ತೇನೆ ಎಂದಿದ್ದರು.
ನಾಲ್ಕು ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಚಂದು ಅವರು ಮಂಡ್ಯಕ್ಕೆ ಬಂದಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುವಾಗ, ತೀವ್ರ ಭಾವುಕರಾಗಿದ್ದರು. 2015ರಲ್ಲಿ ಯುವತಿಯೊಬ್ಬಳನ್ನು ಮದುವೆಯಾಗಿದ್ದ ಚಂದ್ರುಗೆ ಇಬ್ಬರು ಮಕ್ಕಳಿದ್ದರು. ಇತ್ತೀಚಿನ ದಿನಗಳಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆಗೆ ಆಪ್ತರಾಗಿದ್ದರು.
Telugu TV serial actor Chandrakanth allegedly died by suicide at a flat here, days after the death of his co-star Pavithra Jayaram, who was killed in a road accident recently, police said.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm