ಬ್ರೇಕಿಂಗ್ ನ್ಯೂಸ್
19-05-24 04:30 pm HK News Desk ದೇಶ - ವಿದೇಶ
ಲಕ್ನೋ, ಮೇ 19: ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಮೊಬೈಲಿನಲ್ಲಿ ಬಂದ ಮೆಸೇಜ್ ನೋಡಿ ತನ್ನ ಕಣ್ಣನ್ನು ತನಗೇ ನಂಬಲು ಆಗಲಿಲ್ಲ. ಆತನ ಬರೋಡಾ ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ರೂಪಾಯಿ ಜಮೆ ಆಗಿತ್ತು.
ಹೌದು.. ಭಾನುಪ್ರಕಾಶ್ ತನ್ನ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಖಾತೆಯನ್ನು ಚೆಕ್ ಮಾಡಿದಾಗ ಭಾರೀ ಮೊತ್ತದ ಹಣ ಜಮೆ ಆಗಿರುವುದು ಕಂಡುಬಂದಿತ್ತು. ಆ ಖಾತೆಯನ್ನು ನಿರ್ವಹಣೆ ಮಾಡದೇ ಇದ್ದುದರಿಂದ ಬ್ಯಾಂಕ್ ಖಾತೆ ಎನ್ ಪಿಎ ಆಗಿತ್ತು. ಕೂಡಲೇ ಭಾನುಪ್ರಕಾಶ್ ಅವರು ಬ್ಯಾಂಕ್ ಸಿಬಂದಿಗೆ ಮಾಹಿತಿ ನೀಡಿದ್ದಾರೆ. ಬ್ಯಾಂಕಿನವರು ಸಾಫ್ಟ್ ವೇರ್ ಮಿಸ್ಟೇಕ್ ಆಗಿರುವುದನ್ನು ತಿಳಿಸಿದ್ದಾರೆ.
ಅಷ್ಟೊಂದು ಹಣ ವರ್ಗಾವಣೆ ಆಗಿರಲಿಲ್ಲ. ಆದರೆ ನಿರ್ವಹಣೆಯಿಲ್ಲದ ಖಾತೆಯಾಗಿದ್ದರಿಂದ ಅದರಲ್ಲಿ ಅಷ್ಟೊಂದು ಹಣ ಜಮೆ ಆಗಿರುವುದಾಗಿ ತಪ್ಪಾಗಿ ತೋರಿಸಿದೆ. ಅದು ಸಾಫ್ಟ್ ವೇರ್ ಮಿಸ್ಟೇಕ್ ಅಷ್ಟೇ. ಸದ್ಯಕ್ಕೆ ಆ ಖಾತೆಯನ್ನು ಹೋಲ್ಡ್ ಮಾಡಿದ್ದೇವೆ ಎಂದು ಬ್ಯಾಂಕಿನ ಮ್ಯಾನೇಜರ್ ರೋಹಿತ್ ಗೌತಮ್ ಹೇಳಿದ್ದಾರೆ.
ಎನ್ ಪಿಎ ಆಗಿರುವ ಖಾತೆಯೊಂದಿಗೆ ಸೇವಿಂಗ್ ಅಕೌಂಟ್ ಲಿಂಕ್ ಆಗಿದ್ದರೆ, ಕೆಲವು ನಿರ್ಬಂಧ ಹೇರಲಾಗುತ್ತದೆ. ಇದರಿಂದಾಗಿ ಭಾನುಪ್ರಕಾಶ್ ಖಾತೆಯನ್ನು ಚೆಕ್ ಮಾಡಿದಾಗ, ನೆಗೆಟಿವ್ ಇರುವುದನ್ನು ತೋರಿಸಿದೆ. ಆತನಿಗೆ ನೈಜ ವಿಷಯ ತಿಳಿಸಲು ಪ್ರಯತ್ನ ಪಟ್ಟಿದ್ದೇವೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.
A man in Uttar Pradesh's Bhadohi district could not believe his eyes when he discovered that he had a staggering Rs 9,900 crore in his bank account. The reason? It was due to a software glitch.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm