ಬ್ರೇಕಿಂಗ್ ನ್ಯೂಸ್
22-05-24 10:36 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಮೇ.22: ಅಮೆರಿಕದ ಜಾರ್ಜಿಯಾದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಜಾರ್ಜಿಯಾ ರಾಜ್ಯದ ಅಲ್ಫಾರೆಟ್ಟಾದಲ್ಲಿ ಕಳೆದ ವಾರ ಕಾರು ಅಪಘಾತ ಸಂಭವಿಸಿತ್ತು. ಮೃತ ವಿದ್ಯಾರ್ಥಿಗಳನ್ನು ಆರ್ಯನ್ ಜೋಶಿ, ಶ್ರೀಯಾ ಅವಸರಲಾ ಹಾಗೂ ಅನ್ವಿ ಶರ್ಮಾ ಎಂದು ಗುರುತಿಸಲಾಗಿದೆ. ರಿತ್ವಿಕ್ ಸೋಮಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅತಿಯಾದ ವೇಗ ಅಪಘಾತಕ್ಕೆ ಕಾರಣ ಎಂದು ಅಮೆರಿಕ ಪೊಲೀಸರು ಶಂಕಿಸಿದ್ದಾರೆ. 18 ವರ್ಷ ವಯಸ್ಸಿನ ಐವರು ವಿದ್ಯಾರ್ಥಿಗಳು ಆಲ್ಫಾರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು.
ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ವಾಹನವು ಪಲ್ಟಿಯಾಗಿ ಬಿದ್ದಿದೆ. ಆರ್ಯನ್ ಜೋಶಿ ಮತ್ತು ಶ್ರೀಯಾ ಅವಸರಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನ್ವಿ ಶರ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ರಿಥ್ವಾಕ್ ಸೋಮೆಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಅವರಿಗೆ ಅಲ್ಫರೆಟ್ಟಾದ ನಾರ್ತ್ ಫುಲ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀಯಾ ಅವಸರಲಾ ಯುಜಿಎ ಶಿಕಾರಿ ನೃತ್ಯ ತಂಡದ ಸದಸ್ಯರಾಗಿದ್ದರು. ಅನ್ವಿ ಶರ್ಮಾ ಯುಜಿಎ ಕಲಾಕಾರ ಮತ್ತು ಕ್ಯಾಪೆಲ್ಲಾ ತಂಡದ ಹಾಡುಗಾರ್ತಿಯಾಗಿದ್ದರು. ಇವರಿಬ್ಬರ ಸಾವಿಗೂ ತಂಡಗಳು ಸಂತಾಪ ಸೂಚಿಸಿವೆ.
The victims, all 18 years old, were identified as Aryan Joshi, Sriya Avasarala, and Anvi Sharma. Who were Sriya Avasarala, Aryan Joshi and Anvi Sharma? Aryan Joshi has just completed his senior year at Alpharetta High School, whereas Sriya Avasarala and Anvi Sharma are first-year university students at the University of Georgia.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm