ಬ್ರೇಕಿಂಗ್ ನ್ಯೂಸ್
22-05-24 11:24 pm HK News Desk ದೇಶ - ವಿದೇಶ
ಪುಣೆ, ಮೇ.22: ಪುಣೆಯಲ್ಲಿ ಪೋರ್ಶೆ ಕಾರನ್ನು ಅಪಘಾತ ಪಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣನಾದ ಬಾಲಕನಿಗೆ ನೀಡಿದ್ದ ಜಾಮೀನನ್ನು ಕೋರ್ಟ್ ರದ್ದುಗೊಳಿಸಿದ್ದು ಜೂನ್ 5ರ ವರೆಗೆ ರಿಮ್ಯಾಂಡ್ ಹೋಮ್ ನಲ್ಲಿರಿಸಲು ಆದೇಶ ಮಾಡಿದೆ.
ಮದ್ಯದ ನಶೆಯಲ್ಲಿ ಐಷಾರಾಮಿ ಪೋರ್ಶೆ ಕಾರು ಓಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ 17 ವರ್ಷದ ಬಾಲಕ ಕಾರಣನಾಗಿದ್ದ. ಆದರೆ ಬಾಲನ್ಯಾಯ ಮಂಡಳಿ ಎರಡು ದಿನಗಳ ಹಿಂದೆ ಬಾಲಕನಿಗೆ ಜಾಮೀನು ಮಂಜೂರು ಮಾಡಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು. ಜಾಮೀನು ನೀಡಿದ್ದನ್ನು ವಿರೋಧಿಸಿ ರಾಜ್ಯ ಸರ್ಕಾರದಿಂದ ಜೆಜೆ ಆ್ಯಕ್ಟ್ 104 ಅಡಿ ಮರು ಪರಿಶೀಲನಾ ಅರ್ಜಿ ಹಾಕಿದ್ದು ಅದನ್ನು ಕೋರ್ಟ್ ಪರಿಗಣಿಸಿದೆ. ಅಲ್ಲದೆ, ಆರೋಪಿಗೆ 17.6 ವರ್ಷ ವಯಸ್ಸಾಗಿದ್ದು ಮೇಜರ್ ಎಂದು ಪರಿಗಣಿಸಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದೆ. ಇದಕ್ಕೂ ಮೊದಲೇ ಆರೋಪಿ ಹುಡುಗನ ತಂದೆ ಪುಣೆಯಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ಉದ್ಯಮಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು.


ಕೋರ್ಟ್ ಈ ಹಿಂದೆ 17 ವರ್ಷದ ಬಾಲಕನಿಗೆ ಜಾಮೀನು ನೀಡುವಾಗ ರಸ್ತೆ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು ಎಂದು ಹೇಳಿತ್ತು. ಅಲ್ಲದೆ, ಆರ್ ಟಿಓ ನಿಯಮಗಳ ಬಗ್ಗೆ ತಿಳಿಯಲು ಟ್ರಾಫಿಕ್ ಪೊಲೀಸರ ಜೊತೆಗೆ ಕೆಲಸ ಮಾಡಬೇಕು ಎಂದು ಹೇಳಿತ್ತು.
A juvenile court in Pune on Wednesday cancelled the bail granted to the 17-year-old boy involved in the car crash that killed two IT professionals on May 19.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm