ಬ್ರೇಕಿಂಗ್ ನ್ಯೂಸ್
24-05-24 10:43 pm HK News Desk ದೇಶ - ವಿದೇಶ
ನವದೆಹಲಿ, ಮೇ.24: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಬಗ್ಗೆ ಪ್ರಾಥಮಿಕವಾಗಿ ವಿದೇಶಾಂಗ ಸಚಿವಾಲಯ, ಪ್ರಜ್ವಲ್ ಗೆ ನಿಮ್ಮ ಪಾಸ್ ಪೋರ್ಟ್ ಯಾಕೆ ರದ್ದುಪಡಿಸಬಾರದು ಎಂದು ನೋಟೀಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿಗೆ ಮೇ 23ರಂದು ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಪಾಸ್ ಪೋರ್ಟ್ ರದ್ದತಿಯ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿತ್ತು.
ಪ್ರಜ್ವಲ್ ಸದ್ಯ ಜರ್ಮನಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ, ಮಾಜಿ ಪ್ರಧಾನಿ ದೇವೇಗೌಡರು ಬಹಿರಂಗ ಪತ್ರ ಬರೆದಿದ್ದು ಎಲ್ಲಿದ್ದರೂ ಮರಳಿ ಬರುವಂತೆ ಕೇಳಿಕೊಂಡಿದ್ದರು. ಇಲ್ಲದೇ ಇದ್ದರೆ, ಕುಟುಂಬದಿಂದ ದೂರ ಇರಬೇಕಾಗುತ್ತದೆ, ನಾವು ಸಂಬಂಧ ಕಡಿದುಕೊಳ್ಳುತ್ತೇವೆ. ನಮಗೆ ಸಂತ್ರಸ್ತರಿಗೆ ನ್ಯಾಯ ಸಿಗುವುದು ಮುಖ್ಯ ಎನ್ನುವ ರೀತಿಯಲ್ಲಿ ಪತ್ರ ಬರೆದಿದ್ದರು. ಇದೇ ವೇಳೆ, ವಿದೇಶಾಂಗ ಇಲಾಖೆ ಪಾಸ್ ಪೋರ್ಟ್ ರದ್ದತಿಗೆ ಮುಂದಾಗಿದ್ದು, ಇಮೇಲ್ ಮೂಲಕ ನೋಟೀಸ್ ಜಾರಿ ಮಾಡಿದೆ.
ಒಂದ್ವೇಳೆ, ಪಾಸ್ ಪೋರ್ಟ್ ರದ್ದಾದರೆ ಪ್ರಜ್ವಲ್ ವಿದೇಶದಲ್ಲಿ ಇರುವುದು ಅಕ್ರಮವಾಗುತ್ತದೆ. ಅಲ್ಲಿನ ಪ್ರಜೆ ಆಗಿಲ್ಲದೇ ಇದ್ದರೆ ಪಾಸ್ ಪೋರ್ಟ್ ಇಲ್ಲದೆ ಯಾವುದೇ ದೇಶದಲ್ಲಿ ನೆಲೆಸುವಂತಿಲ್ಲ. ಪಾಸ್ ಪೋರ್ಟ್ ರದ್ದಾದ ಕೂಡಲೇ ಅಲ್ಲಿನ ಅಧಿಕಾರಿಗಳಿಗೆ ಕ್ರಮ ಜರುಗಿಸಲು ಭಾರತದಿಂದ ಕೋರಿಕೆ ಕಳಿಸುವ ಅವಕಾಶ ಇರುತ್ತದೆ.
The Ministry of External Affairs (MEA) has served a show-cause notice to suspended JD(S) MP Prajwal Revanna asking why his diplomatic passport should not be cancelled as sought by the Karnataka government in view of allegations of sexual abuse against him, people familiar with the matter said on May 24.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm